ಕರ್ನಾಟಕದ 17 ಕೆರೆಗಳನ್ನು ಸ್ವಚ್ಛಗೊಳಿಸಲು ಇನ್ನೂ 559 ಕೋಟಿ ಬೇಕಂತೆ!
ಬೆಂಗಳೂರು, ಫೆಬ್ರವರಿ 1: ರಾಜ್ಯದಲ್ಲಿರುವ ಅತಿ ಹೆಚ್ಚು ಮಲಿನವಾಗಿರುವ 17 ನದಿಗಳನ್ನು ಸ್ವಚ್ಛಗೊಳಿಸಲು ಒಟ್ಟು 599 ಕೋಟಿ ರೂ ಹೆಚ್ಚುವರಿ ಹಣ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನ ಅರ್ಕಾವತಿ ನದಿಯನ್ನೂ ಸೇರಿ ಒಟ್ಟು 17 ಕೆರೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಈಗಾಗಲೇ 829 ಕೋಟಿ ವೆಚ್ಚದಲ್ಲಿ ಯೋಜನೆ ಆರಂಭವಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ.
ಲಯನ್ಸ್ ಕ್ಲಬ್ ಸಹಯೋಗದಲ್ಲಿ ಅರ್ಕಾವತಿ ನದಿ ಸ್ವಚ್ಛಗೊಳಸುವ ಕಾರ್ಯ ಆರಂಭವಾಗಿದೆ ಇದಕ್ಕೆ ಹೆಚ್ಚುವರಿಯಾಗಿ 9ಕೋಟಿ ರೂ ಅಗತ್ಯವಿದೆ. ಮಲಪ್ರಭ ಹಾಗೂ ಯುಗಚಿ ನದಿ ಪುನರುಜ್ಜೀವನಕ್ಕೆ 97 ಹಾಗೂ 117 ಕೋಟಿ ರೂ ನೀಡಲಾಗಿದೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ 2018ರ ಸೆಪ್ಟೆಂಬರ್ ತಿಂಗಳಿನಲ್ಲಿ ನೀಡಿರುವ ವರದಿ ಪ್ರಕಾರ ದೇಶದಲ್ಲಿ ಒಟ್ಟು 351 ಮಲಿನಯುಕ್ತ ನದಿಗಳಿವೆ. ಅದರಲ್ಲಿ 17 ಕೆರೆಗಳ ಕರ್ನಾಟಕದಲ್ಲಿವೆ.

ವಿವಿಧ ಕಾರ್ಖಾನೆಗಳಿಂದ ಬರುವ ಮಲಿನಕಾರಕ ನೀರುಗಳು ನದಿಗೆ ಸೇರಿಕೊಂಡು ಇನ್ನಷ್ಟು ಮಲಿನಗೊಳಿಸುತ್ತಿವೆ ಹಾಗಾಗಿ 599 ಕೋಟಿ ರೂ ವನ್ನು ಒಳಚರಂಡಿ ಪೈಪ್ಗಳನ್ನು ಅಳವಡಿಸಲು ವ್ಯಯಿಸಲಾಗುತ್ತದೆ. ಒಟ್ಟು 6 ರಿಂದ 24 ತಿಂಗಳೊಳಗಾಗಿ ಕೆಲವನ್ನು ಮುಗಿಸಬೇಕಾಗುತ್ತದೆ.
ಕಳೆದ ಎರಡು ವರ್ಷದೀಮದೀಚೆಗೆ ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ನೊರೆ ವಿಪರೀತವಾಗಿದೆ ಇದಕ್ಕೆ ಪರಿಹಾರ ಕಂಡು ಹಿಡಿಯಬೇಕಿದ್ದರ ಮೊದಲು ನೊರೆಯನ್ನು ಕಡಿಮೆ ಮಾಡಬೇಕಾಗಿದೆ. ನೊರೆ ಕಡಿಮೆ ಮಾಡಬೇಕಾದರೆ ಸುತ್ತಮುತ್ತಲಿನ ಕಾರ್ಖಾನೆಗಳಿಂದ ಬರುವ ಮಲಿನ ನೀರನ್ನು ತಡೆಯಬೇಕಿದೆ. ಇದಕ್ಕೆ ಕೆರೆಯ ಹೂಳು ತೆಗೆದು ಅದರ ಪುನರುಜ್ಜೀವನ ಮಾಡಲೇ ಬೇಕಾಗಿದೆ.
ಕೆರೆಯನ್ನು ಸ್ವಚ್ಛಗೊಳಿಸಲು ಬಿಡಿಎ 2020ರ ಗುರಿ ಇಟ್ಟುಕೊಂಡಿದೆ. ಒಳಚರಂಡಿ ಪೈಪ್ ಗಳ ನಿರ್ಮಾಣವಾದ ಬಳಿಕ ಕಾರ್ಯ ಮುಗಿಯಲಿದೆ.
ಈ ಮೊದಲು ಬಿಡಿಎ ಅಧಿಕಾರಿಗಳು ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸಲು 800-1000 ಕೋಟಿ ವೆಚ್ಚ ತಗುಲಬಹುದು ಎಂದು ಹೇಳಿದ್ದರು ಆದರೆ ಏಜೆನ್ಸಿ ಹೇಳುವ ಪ್ರಕಾರ 665 ಕೋಟಿ ರೂ ವೆಚ್ಚವಾಗಲಿದೆ. 42.3 ಕೋಟಿ ವೆಚ್ಚದಲ್ಲಿ ಬೇಲಿ ಹಾಕುವುದು, ಸ್ಪ್ರಿಂಕ್ಲರ್ ಅವಡಿಸಲಾಗುತ್ತದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications