ರಮೇಶ್ ಆತ್ಮಹತ್ಯೆ ಪ್ರಕರಣ: ಭೀಮಾ ನಾಯ್ಕ್ ಬಂಧನ
ಬೆಂಗಳೂರು, ಡಿಸೆಂಬರ್. 11 : ಗಾಲಿ ಜನಾರ್ದನ ರೆಡ್ಡಿ ಮಗಳ ಮದುವೆಗೆ ಸರಿ ಸುಮಾರು 100 ಕೋಟಿ ರು ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಪರಿವರ್ತಿಸಿ ಕೊಟ್ಟಿದ್ದಾರೆಂಬ ಆರೋಪ ಎದುರಿಸುತ್ತಿರುವ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾ ನಾಯ್ಕ್ ಅವರನ್ನು ಪೊಲೀಸರು ಭಾನುವಾರ ಬೆಳಗ್ಗೆ ಕಲಬುರಗಿಯಲ್ಲಿ ಬಂಧಿಸಿದ್ದಾರೆ.
ಬೆಂಗಳೂರು ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾ ನಾಯ್ಕ್ ಅವರ ಕಚೇರಿಯಲ್ಲಿ ಕಾರು ಚಾಲಕ ಆಗಿರುವ ರಮೇಶ್ ಗೌಡ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದು, 17 ಪುಟಗಳ ಡೆತ್ ನೋಟ್ ನಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಹೆಸರು ಪ್ರಸ್ತಾಪ ಮಾಡಿದ್ದರು. [ರಮೇಶ್ ಗೌಡ ಬರೆದ ಡೆತ್ ನೋಟ್ ನಲ್ಲಿ ಏನಿದೆ?]

Karnataka: Mandya District Police arrests KAS officer Bheema Naik in connection with the suicide of his driver Ramesh Gowda pic.twitter.com/RvkU5IeYSc
— ANI (@ANI_news) December 11, 2016
ಡಿಸೆಂಬರ್ 6 ರಿಂದ ಭೀಮಾನಾಯಕ್ ನಾಪತ್ತೆಯಾಗಿದ್ದರು. ಜನಾರ್ದನ ರೆಡ್ಡಿಯ ಸುಮಾರು 100 ಕೋಟಿ ರೂಪಾಯಿಯಷ್ಟು ಕಪ್ಪು ಹಣವನ್ನು ಭೀಮಾ ನಾಯ್ಕ್ ಅವರು ಶೇ.20ರಷ್ಟು ಕಮಿಷನ್ ಪಡೆದು ವೈಟ್ ಆಗಿ ಮಾಡಿಕೊಟ್ಟಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು. ಆ ಬಳಿಕ ಭೀಮಾ ನಾಯ್ಕ ತಲೆ ಮರೆಸಿಕೊಂಡಿದ್ದರು. ['ಇಲ್ಲಿ ನೂರು ಕೋಟಿ, ಅಲ್ಲಿನ 70 ಕೋಟಿ ಜನಾ ರೆಡ್ಡಿಯದೇ'
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications