2018ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು, ನವೆಂಬರ್ 08: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) 2018ನೇ ಸಾಲಿನ ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಬುಧವಾರದಂದು ಪ್ರಕಟಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಏಪ್ರಿಲ್ 18 ರಿಂದ 20, 2018ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್), ಆರ್ಕಿಟೆಕ್ಚರ್ ಕೋರ್ಸ್ನ ಪ್ರವೇಶಕ್ಕಾಗಿ ಜೆಇಇ-2 ಅಥವಾ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸುವ ಎನ್ಎಟಿಎ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕಾಗಿದೆ. ಕಳೆದ ವರ್ಷ ನೀಟ್ ಪರೀಕ್ಷೆ ಕಡ್ಡಾಯವಾಗಿರಲಿಲ್ಲ.
ಈ ಬಾರಿ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿದೆ. ಹೀಗಾಗಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಣೆ ತಿಳಿಸಿದೆ. ಇಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಇಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ ನೋಡಬಹುದು.
| ದಿನಾಂಕ | ದಿನ | ಸಮಯ | ವಿಷಯ | ಅಂಕಗಳು |
| 18/04/2018 | ಬುಧವಾರ | ಬೆಳಗ್ಗೆ 10.30 ರಿಂದ 11.50ರ ವರೆಗೆ | ಜೀವಶಾಸ್ತ್ರ | 60 |
| ಮಧ್ಯಾಹ್ನ 2.30 ರಿಂದ 3.50ರ ವರೆಗೆ | ಗಣಿತ | 60 | ||
| 19/04/2018 | ಗುರುವಾರ | ಬೆಳಗ್ಗೆ 10.30 ರಿಂದ 11.50ರ ವರೆಗೆ | ಭೌತಶಾಸ್ತ್ರ | 60 |
| ಮಧ್ಯಾಹ್ನ 2.30 ರಿಂದ 3.50ರ ವರೆಗೆ | ರಸಾಯನಶಾಸ್ತ್ರ | 60 | ||
| ಕನ್ನಡ ಭಾಷಾ (ಬೆಂಗಳೂರು ಕೇಂದ್ರದಲ್ಲಿ ಮಾತ್ರ) | 50 | |||
| 20/04/2018 | ಶುಕ್ರವಾರ | ಬೆಳಗ್ಗೆ 11.30 ರಿಂದ 12.30ರ ವರೆಗೆ | ಹೊರನಾಡು ಮತ್ತು ಗಡಿನಾಡಿನ ಕನ್ನಡ ಅಭ್ಯರ್ಥಿಗಳಿಗೆ | |
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ
Download











Click it and Unblock the Notifications