ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ, ಏಪ್ರಿಲ್ನಿಂದ ಜಾರಿ
ಬೆಂಗಳೂರು, ಮಾ.2 : ಕರ್ನಾಟಕದ ಜನರಿಗೆ ವಿದ್ಯುತ್ ಶಾಕ್ ಕಾದಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್ಗೆ 13 ರಿಂದ 20 ಪೈಸೆ ತನಕ ದರ ಹೆಚ್ಚಳವಾಗಲಿದೆ.
ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ಸಿ) ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ ಅವರು ದರ ಏರಿಕೆ ಬಗ್ಗೆ ಮಾಹಿತಿ ನೀಡಿದರು. ಎಸ್ಕಾಂಗಳ ಮನವಿಯಂತೆ ದರ ಏರಿಕೆ ಮಾಡುತ್ತಿರುವುದಾಗಿ ತಿಳಿಸಿದರು.

ಎಲ್ಲಾ 5 ಎಸ್ಕಾಂಗಳಿಗೆ ಅನ್ವಯಾಗುವಂತೆ ಪ್ರತಿ ಯೂನಿಟ್ ವಿದ್ಯುತ್ ದರವನ್ನು 13 ರಿಂದ 20 ಪೈಸೆ ಹೆಚ್ಚಿಸಲಾಗಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ಬರುವ ಬಿಲ್ನಲ್ಲಿ ಹೊಸ ದರ ಅನ್ವಯವಾಗಿರುತ್ತದೆ ಎಂದು ಶ್ರೀನಿವಾಸಮೂರ್ತಿ ಹೇಳಿದರು. [ವಿದ್ಯುತ್ ದರ ಹೆಚ್ಚಳ ಮಾಡಿ : ಎಸ್ಕಾಂ ಮನವಿ]
ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಡಿಸೆಂಬರ್ನಲ್ಲಿ ವಿದ್ಯುತ್ ದರ ಏರಿಕೆ ಮಾಡುವಂತೆ ಕೆಇಆರ್ಸಿಗೆ ಮನವಿ ಸಲ್ಲಿಸಿದ್ದವು. ಪ್ರತಿ ಯೂನಿಟ್ಗೆ ಕನಿಷ್ಠ 80 ಪೈಸೆ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದವು. ಹಿಂದೆ 2014ರ ಮೇನಲ್ಲಿ 32 ಪೈಸೆ ದರ ಹೆಚ್ಚಳ ಮಾಡಲಾಗಿತ್ತು. [ಕೆಇಆರ್ ಸಿ ವೆಬ್ ಸೈಟ್ ನೋಡಿ]
ದರ ಏರಿಕೆ ಎಲ್ಲಿ ಎಷ್ಟು?
* 101-200 ಯುನಿಟ್ - 5.40
* 201ಕ್ಕಿಂತ ಹೆಚ್ಚು - 6.40 [ನಗರದ ಪ್ರದೇಶದಲ್ಲಿ]
ಗ್ರಾಮೀಣ ಪ್ರದೇಶ
*101-200 ಯುನಿಟ್ 5.10 ರೂ.
*201ಕ್ಕಿಂತ ಹೆಚ್ಚು - 5.40
ಬಿಬಿಎಂಪಿ ವ್ಯಾಪ್ತಿಯಲ್ಲಿ
* 0-50 ಯುನಿಟ್ 6.95 ರೂ.
ಕೈಗಾರಿಕೆ
* ಮೊದಲ 1 ಲಕ್ಷ ಯುನಿಟ್ - 5.90 ರೂ.
* 1 ಲಕ್ಷ ಮೇಲ್ಪಟ್ಟು - 6.30 ರೂ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications