ಮಾ.20ರಿಂದ ವಿದ್ಯುತ್ ದರ ಹೆಚ್ಚಳ?
ಬೆಂಗಳೂರು, ಮಾರ್ಚ್ 05 : ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಯ ನಡುವೆಯೇ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಮಾರ್ಚ್ 20ರಂದು ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಿದೆ.
'ರಾಜ್ಯದಲ್ಲಿರುವ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಪರಿಗಣಿಸಿ ಮಾರ್ಚ್ 20ರೊಳಗೆ ವಿದ್ಯುತ್ ದರ ಪರಿಷ್ಕರಣೆಯ ಅಂತಿಮ ಆದೇಶ ಹೊರಡಿಸಲಾಗುವುದೆಂದು' ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಹೇಳಿದ್ದಾರೆ. [ವಿದ್ಯುತ್ ದರ ಎಷ್ಟು ಹೆಚ್ಚಳವಾಗಿದೆ?]

2015ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ಗೆ ಕನಿಷ್ಠ 80 ಪೈಸೆ ದರ ಹೆಚ್ಚಳ ಮಾಡಬೇಕೆಂದು ಎಂದು ಮನವಿ ಮಾಡಿದ್ದವು. 2015ರ ಮಾರ್ಚ್ನಲ್ಲಿ ಮಾರ್ಚ್ನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ 13 ರಿಂದ 20 ಪೈಸೆ ತನಕ ದರ ಹೆಚ್ಚಳ ಮಾಡಿತ್ತು. [ಕರೆಂಟ್ ಕೊಡಿ ಎಂದು ಕರೆ ಮಾಡಿದ್ದಕ್ಕೆ ಕಂಬಿ ಹಿಂದೆ ಹೋದ್ರು]
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿವೆ. ಮಾರ್ಚ್ 20ರ ವೇಳೆಗೆ ವಿದ್ಯುತ್ ದರ ಹೆಚ್ಚಳದ ಬಗ್ಗೆ ಅಂತಿಮ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. [ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications