ಏಪ್ರಿಲ್ 01ರಿಂದ ವಿದ್ಯುತ್ ದರ ಏರಿಕೆ ಬರೆ!
ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಎಸ್ಕಾಂಗಳ ಬಹುದಿನ ಬೇಡಿಕೆಗೆ ಸರ್ಕಾರ ಮಣಿದಿದೆ. ಮಾರ್ಚ್ 31ಕ್ಕೆ ಕೆಇಆರ್ಸಿಯಿಂದ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ದರ ಪ್ರಕಟಿಸಲಿದೆ.
ಬೆಂಗಳೂರು, ಮಾರ್ಚ್ 27: ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಎಸ್ಕಾಂಗಳ ಬಹುದಿನ ಬೇಡಿಕೆಗೆ ಸರ್ಕಾರ ಮಣಿದಿದೆ. ಮಾರ್ಚ್ 31ಕ್ಕೆ ಕೆಇಆರ್ಸಿಯಿಂದ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ದರ ಪ್ರಕಟಿಸಲಿದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಎಲ್ಲಾ ಎಸ್ಕಾಂಗಳು(ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಜೆಸ್ಕಾಂ ಕಂಪನಿ) ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯೂನಿಟ್ ಗೆ 1.40ಪೈಸೆ ಹೆಚ್ಚಳಕ್ಕೆ ಆಗ್ರಹಿಸಲಾಗಿತ್ತು. ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಲ್ಲಿ ಪ್ರತಿ ಯೂನಿಟ್ಗೆ 40 ಪೈಸೆ ದರ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ತೀರ್ಮಾನಿಸಿದೆ.[ಏಪ್ರಿಲ್ ನಂತರ ನಂದಿನಿ ಹಾಲಿನ ದರ ಏರಿಕೆ!]
ಈ ಬಾರಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿರುವ ಕಾರಣ ದರ ಹೆಚ್ಚಳ ಮಾಡಿದರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಮುಂಗಾರು ಮಳೆ ಕೂಡಾ ಕ್ಷೀಣ ಎಂದು ಸ್ಕೈಮಾಟ್ ಹವಾಮಾನ ಮುನ್ಸೂಚನೆ ನೀಡಿದೆ.

ಡಿಕೆ ಶಿವಕುಮಾರ್ ಸಮರ್ಥನೆ: ಕಳೆದ ವರ್ಷ ಮಾರ್ಚ್ನಲ್ಲಿ ವಿದ್ಯುತ್ದರ ಏರಿಕೆ ಮಾಡಲಾಗಿತ್ತು. ವಿದ್ಯುತ್ ದರ ಏರಿಕೆ ಅನಿವಾರ್ಯ ಪ್ರತಿ ಯೂನಿಟ್ ಗೆ 1.48 ರು ಏರಿಕೆಗೆ ಮನವಿ ಬಂದಿದೆ. 40 ಪೈಸೆ ಹೆಚ್ಚಳಕ್ಕೆ ಕೆಇ ಆರ್ ಸಿ ಮುಂದಾಗಿದೆ ಎಂದರು.
ಕಳೆದ ಬಾರಿ ನಗರದ ಗೃಹಬಳಕೆ ಗ್ರಾಹಕರಿಗೆ ಮೊದಲ 30 ಯೂನಿಟ್ಗೆ 30 ಪೈಸೆ, 31ರಿಂದ 100 ಯೂನಿಟ್ಗೆ 40 ಪೈಸೆ ಹೆಚ್ಚಿಸಲಾಗಿತ್ತು. 100 ಯೂನಿಟ್ಗೆ ಮೇಲ್ಪಟ್ಟ ಬಳಕೆಗೆ ಪ್ರತಿ ಹಂತದಲ್ಲಿ ತಲಾ 50 ಪೈಸೆ ಏರಿಸಲಾಗಿತ್ತು. ಗ್ರಾಮೀಣ ಗೃಹಬಳಕೆದಾರರಿಗೂ ಇಷ್ಟೇ ದರ ಹೆಚ್ಚಳವಾಗಿತ್ತು.
-
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Zomato: ಹಸಿದ ಹೊಟ್ಟೆಗೆ ಜೊಮ್ಯಾಟೋ ಬರೆ.. ಆನ್ಲೈನ್ ಊಟ ಬಲು ದುಬಾರಿ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications