ಸಿದ್ದರಾಮಯ್ಯ ಸಂಪುಟ; ನೂತನ ಸಚಿವರ ವಿಧಾನಸೌಧದ ಕೊಠಡಿ ಸಂಖ್ಯೆ
ಬೆಂಗಳೂರು, ಮೇ 29; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಮಾಡಿ 34 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪರಿಪೂರ್ಣ ಮಂತ್ರಿ ಮಂಡಲ ರಚನೆಯಾಗಿದ್ದು, ಹೊಸ ಸರ್ಕಾರ ಆಡಳಿತದತ್ತ ಗಮನ ಹರಿಸಬೇಕಿದೆ.

27/5/2023ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಂಪುಟ ದರ್ಜೆ ಸಚಿವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವಿಧಾನಸೌಧ/ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಸಚಿವರು, ಕೊಠಡಿಗಳ ಸಂಖ್ಯೆ
ಎಚ್. ಕೆ. ಪಾಟೀಲ್, ಕಾನೂನು & ಸಂಸದೀಯ, ಪ್ರವಾಸೋದ್ಯಮ ಸಚಿವರು. ವಿಧಾನಸೌಧದಲ್ಲಿ ಕೊಠಡಿ ಸಂಖ್ಯೆ 314-314ಎ.

ಕೆ. ವೆಂಕಟೇಶ. ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು. ವಿಧಾನಸೌಧದಲ್ಲಿ ಕೊಠಡಿ ಸಂಖ್ಯೆ 329-329ಎ ಹಂಚಿಕೆ ಮಾಡಲಾಗಿದೆ.
ಡಾ. ಎಚ್. ಸಿ. ಮಹದೇವಪ್ಪ. ಸಂಪುಟ ದರ್ಜೆ ಸಚಿವರು. ಸಮಾಜ ಕಲ್ಯಾಣ ಖಾತೆ. ವಿಧಾನಸೌಧ ಕೊಠಡಿ ಸಂಖ್ಯೆ 330-330ಎ.
ಕೆ. ಎನ್. ರಾಜಣ್ಣ. ಸಂಪುಟ ದರ್ಜೆ ಸಚಿವರು. ಸಹಕಾರ ಖಾತೆ ಸಚಿವರು. ವಿಧಾನಸೌಧ ಕೊಠಡಿ ಸಂಖ್ಯೆ 339-339ಎ.
ಶರಬಸಪ್ಪ ದರ್ಶನಾಪುರ್. ಸಂಪುಟ ದರ್ಜೆ ಸಚಿವರು. ಸಣ್ಣ ಕೈಗಾರಿಕೆ & ಸಾರ್ವಜನಿಕ ಉದ್ದಿಮೆ ಖಾತೆ ಸಚಿವರು. ವಿಧಾನಸೌಧ ಕೊಠಡಿ ಸಂಖ್ಯೆ 328-328ಎ.
ಸಂತೋಷ ಎಸ್. ಲಾಡ್. ಸಂಪುಟ ದರ್ಜೆ ಸಚಿವರು. ಕಾರ್ಮಿಕ ಇಲಾಖೆ. ವಿಧಾನಸೌಧ ಕೊಠಡಿ ಸಂಖ್ಯೆ 342-342ಎ.
ಸುರೇಶ್ ಬಿ. ಎಸ್.. ಸಂಪುಟ ದರ್ಜೆ ಸಚಿವರು. ನಗರಾಭಿವೃದ್ಧಿ, ನಗರ ಯೋಜನೆ ಖಾತೆ ಸಚಿವರು. ವಿಧಾನಸೌಧ ಕೊಠಡಿ ಸಂಖ್ಯೆ 316-316ಎ.
ಬಿ. ನಾಗೇಂದ್ರ. ಸಂಪುಟ ದರ್ಜೆ ಸಚಿವರು. ಯುವ ಸಬಲೀಕರಣ, ಕ್ರೀಡೆ ಇಲಾಖೆ. ವಿಧಾನಸೌಧ ಕೊಠಡಿ ಸಂಖ್ಯೆ 343-343ಎ.
ಕೃಷ್ಣ ಬೈರೇಗೌಡ. ಸಂಪುಟ ದರ್ಜೆ ಸಚಿವರು. ಕಂದಾಯ ಇಲಾಖೆ. ವಿಕಾಸ ಸೌಧ ಕೊಠಡಿ ಸಂಖ್ಯೆ 245-245.
ಡಾ. ಎಂ. ಸಿ. ಸುಧಾಕರ್. ಸಂಪುಟ ದರ್ಜೆ ಸಚಿವರು. ಉನ್ನತ ಶಿಕ್ಷಣ ಇಲಾಖೆ. ವಿಕಾಸ ಸೌಧ ಕೊಠಡಿ ಸಂಖ್ಯೆ 344-45.
ರಹೀಂ ಖಾನ್. ಸಂಪುಟ ದರ್ಜೆ ಸಚಿವರು. ಪೌರಾಡಳಿತ ಮತ್ತು ಹಜ್ ಖಾತೆ ಸಚಿವರು. ವಿಕಾಸ ಸೌಧ. ಕೊಠಡಿ ಸಂಖ್ಯೆ 38-39.
ಲಕ್ಷ್ಮೀ ಹೆಬ್ಬಾಳ್ಕರ್. ಸಂಪುಟ ದರ್ಜೆ ಸಚಿವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರು. ವಿಧಾನ ಸೌಧ ಕೊಠಡಿ ಸಂಖ್ಯೆ 301-301ಎ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications