ಬಯಲುಸೀಮೆ ಗೌರಿಬಿದನೂರಲ್ಲಿ ಹಸಿರು ಕ್ರಾಂತಿ
ಗೌರಿಬಿದನೂರು, ಮೇ 24: ಹಸಿರು ಕ್ರಾಂತಿ ಎಂದರೇನು? ಮರ ಗಿಡಗಳನ್ನು ಬೆಳೆಸಿ ಪರಿಸರದಲ್ಲಿ ಸಮತೋಲನ ಕಾಪಾಡುವುದು ಎಂದು ಸರಳವಾಗಿ ಉತ್ತರಿಸಬಹುದು. ಬಿಸಿಲಿನಲ್ಲಿ ಬಳಲುವ, ಕುಡಿಯುವ ನೀರಿಗೆ ಸದಾ ಹಾಹಾಕಾರದಲ್ಲೇ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಸಿರು ಕ್ರಾಂತಿ ಸಾಧ್ಯವೇ?
ಹೌದು, ಸಾಧ್ಯವಿದೆ ಎಂಬುದನ್ನು ಅಲ್ಲಿಯ ಜನತೆ ತೋರಿಸಿಕೊಟ್ಟಿದ್ದಾರೆ. ಗೌರಿಬಿದನೂರಿನಲ್ಲಿ ಸದ್ದಿಲ್ಲದೇ ಹಸಿರು ಕ್ರಾಂತಿಗೆ ವೇದಿಕೆ ಸಿದ್ಧವಾಗಿದೆ. ಶಾಸಕ ವಿಧಾನ ಸಭೆಯ ಉಪಸಭಾಪತಿ, ಶಿವಶ೦ಕರ ರೆಡ್ಡಿ ಮರ ಗಿಡಗಳನ್ನು ಬೆಳೆಸಲು ಸ್ವತಃ ಮುಂದೆ ನಿಂತು ಕ್ರಮ ತೆಗೆದುಕೊಳ್ಳುತ್ತಿರುವುದು ಶ್ಲಾಘನೀಯ.[ಶುದ್ಧ ಕುಡಿಯುವ ನೀರು ನೀಡಿದವರಿಗೆ ಅನಂತ ಧನ್ಯವಾದ]

ಈ ಬಾರಿ ಮಳೆಗಾಲಕ್ಕೆ ಮುನ್ನವೇ ಯುವಕರ ತಂಡವೊಂದು ಕಿಶೋರ್ ಎಂಬುವರ ನೇತೃತ್ವದಲ್ಲಿ ಸಾವಿರಾರು ಸಸಿಗಳನ್ನು ನೆಟ್ಟು ಪೋಷಿಸಲು ಸಿದ್ಧತೆ ಮಾಡಿಕೊಂಡಿದೆ. ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಬಯಲು ಸೀಮೆಯನ್ನು ಹಸಿರು ಸೀಮೆ ಮಾಡಲು ಹೊರಟವರ ಯೋಜನೆ ಮೇಲೆ ಒಂದು ನೋಟ ಇಲ್ಲಿದೆ.

* ಗೌರಿಬಿದನೂರು ತಾಲೂಕಿನ ಎಲ್ಲಾ ಶಾಲಾ ಆವರಣಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರೊ೦ದಿಗೆ 40,000ಸಸಿ ನೆಟ್ಟು ಮರವಾಗಿಸುವ ಯೋಜನೆ["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]
* ಮಧುಗಿರಿ ರಸ್ತೆಯಲ್ಲಿರುವ ಕುರುಡಿ ಅರಣ್ಯ ಪ್ರದೇಶದಲ್ಲಿರುವ 1200 ಎಕರೆಯಲ್ಲಿ 500 ಎಕರೆಯಷ್ಟು ಜಾಗದಲ್ಲಿದ್ದ ನೀಲಗಿರಿಯನ್ನು ತೆಗೆಸಿ, ಸ್ಥಳೀಯ ಜಾತಿಯ ಮರಗಳ ಕಾಡನ್ನು ಬೆಳೆಸಲು ಸಿದ್ಧತೆ.
* ತಾಲೂಕಿನ ಮರಳೂರು ಬಳಿ ಐ.ಐ.ಎಸ್ಸಿ, ಇಸ್ರೋ ಮತ್ತಿತರ ಸ೦ಸ್ಥೆಗಳ ಸಹಯೋಗದಲ್ಲಿ "ಜೀವ ವೈವಿಧ್ಯ ಪಾರ್ಕ್"
* ಆ೦ಧ್ರಕ್ಕೆ ಹೊ೦ದಿಕೊ೦ಡಿರುವ ಕೈಗಾರಿಕಾ ಪ್ರದೇಶದಲ್ಲಿರುವ ವಿಶ್ವೇಶ್ವರಯ್ಯನವರ ಪ್ರತಿಮೆ ಬಳಿಯ 5 ಎಕರೆ ಜಮೀನಿನಲ್ಲಿ ಸಸಿ ನೆಡುವ ಯೋಜನೆ[ಬಿಸಿಲ ನಾಡಲ್ಲಿ ಅರಳುತ್ತಿರುವ ಜರ್ಬೆರಾ ಹೂಗಳು!]
* ತಾಲೂಕಿನ ನಗರ ಮತ್ತು ಗ್ರಾಮಾ೦ತರ ಪ್ರದೇಶದ ರಸ್ತೆಗಳ ಎರಡೂ ಕಡೆ ಹ೦ತಹ೦ತವಾಗಿ ಸಸಿ ನೆಟ್ಟು ಮರವಾಗಿಸುವ ಯೋಜನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications