ಕೆಪಿಸಿಸಿಗೆ 40 ಜನ ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳ ನೇಮಕ
ಬೆಂಗಳೂರು, ಏ.09: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ದೊಡ್ಡ ಪಡೆಯೊಂದನ್ನು ಸಜ್ಜುಗೊಳಿಸುವ ಪ್ರಯತ್ನ ಮಾಡಿದೆ.
ಬರೋಬ್ಬರಿ 40 ಹಿರಿಯ ನಾಯಕರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ಮತ್ತು 109 ಜನರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಶನಿವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಉಪಾಧ್ಯಕ್ಷರು:
ಉಪಾಧ್ಯಕ್ಷರಾಗಿ ಅಭಯಚಂದ್ರ ಜೈನ್, ಅಶೋಕ್ ಪಟ್ಟಣ, ಬಿ.ಎನ್. ಚಂದ್ರಪ್ಪ, ಬಸವರಾಜ ರಾಯರಡ್ಡಿ, ಡಿ.ಆರ್. ಪಾಟೀಲ್, ಡೇವಿಡ್ ಸಿಮೋನ್, ಬಿ.ಎಲ್. ಶಂಕರ್, ಡಾ.ಎಲ್. ಹನುಮಂತಯ್ಯ, ಶರಣ ಪ್ರಕಾಶ ಪಾಟೀಲ್, ಜಿ. ಪದ್ಮಾವತಿ, ಜಿ.ಸಿ. ಚಂದ್ರಶೇಖರ್, ಎಚ್. ಆಂಜನೇಯ, ಎಚ್.ಎಂ. ರೇವಣ್ಣ, ಹಸನ್ ಸಾಬ್ ದೋಟಿಹಾಳ್, ಐವನ್ ಡಿಸೋಜಾ, ಕೆ.ಎನ್. ರಾಜಣ್ಣ, ಎಂ.ಸಿ. ವೇಣುಗೋಪಾಲ್, ಎಂ.ಆರ್. ಸೀತಾರಾಂ, ಮಧು ಬಂಗಾರಪ್ಪ, ಮಲ್ಲಿಕಾರ್ಜುನ ನಾಗಪ್ಪ.

ಮಂಜುನಾಥ ಭಂಡಾರಿ, ಎನ್. ಚಲುವರಾಯಸ್ವಾಮಿ, ನಾರಾಯಣಸ್ವಾಮಿ, ನರೇಂದ್ರಸ್ವಾಮಿ, ನಾಸಿರ್ ಹುಸೇನ್, ಪಿ.ಆರ್. ರಮೇಶ್, ಪಿ.ವಿ. ಮೋಹನ್, ಪ್ರಕಾಶ್ ಹುಕ್ಕೇರಿ, ಪ್ರಮೋದ್ ಮಧ್ವರಾಜ್, ಆರ್.ಬಿ. ತಿಮ್ಮಾಪುರ, ರಮಾನಾಥ್ ರೈ, ಎಸ್.ಇ. ಸುಧೀಂದ್ರ, ಸಂತೋಷ್ ಲಾಡ್, ಶರಣಪ್ಪ ಮಟ್ಟೂರು, ಶಿವರಾಮೇಗೌಡ, ಸುಜಾತಾ ಹೆಗಡೆ, ತಿಪ್ಪಣ್ಣಪ್ಪ, ವಿ.ಎಸ್. ಉಗ್ರಪ್ಪ, ವಿನಯ್ ಕುಲಕರ್ಣಿ, ವಿನಯ್ಕುಮಾರ್ ಸೊರಕೆ ಅವರನ್ನು ನೇಮಿಸಲಾಗಿದೆ.
ಪ್ರಧಾನ ಕಾರ್ಯದರ್ಶಿಗಳು:
ಎ.ಸಿ. ಶ್ರೀನಿವಾಸ, ಬ್ರಿಜೇಶ್ ಕಾಳಪ್ಪ, ಅಕೈ ಪದ್ಮಶಾಲಿ, ಬಿ. ಗುರಪ್ಪ ನಾಯ್ಡು, ಡಾ.ಎಚ್.ಎನ್. ರವೀಂದ್ರ ಸೇರಿ 109 ಜನರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಜಾತಿವಾರು ಪರಿಗಣಿಸಿದಾಗ ಹಿಂದುಳಿದ ವರ್ಗ 53, ಪರಿಶಿಷ್ಟ ಜಾತಿ 25, ಪರಿಶಿಷ್ಟ ಪಂಗಡ 4, ಮಹಿಳೆ 23, ಅಲ್ಪಸಂಖ್ಯಾತ 22, ಲಿಂಗಾಯತ 19, ರೆಡ್ಡಿ ಲಿಂಗಾಯತ 5, ಒಕ್ಕಲಿಗ 16, ಲೈಂಗಿಕ ಅಲ್ಪಸಂಖ್ಯಾತ 1 ಮತ್ತು ಇತರೆ 4 ಜನರಿಗೆ ಅವಕಾಶ ನೀಡಲಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications