ಕೆಪಿಸಿಸಿಗೆ 40 ಜನ ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳ ನೇಮಕ
ಬೆಂಗಳೂರು, ಏ.09: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ದೊಡ್ಡ ಪಡೆಯೊಂದನ್ನು ಸಜ್ಜುಗೊಳಿಸುವ ಪ್ರಯತ್ನ ಮಾಡಿದೆ.
ಬರೋಬ್ಬರಿ 40 ಹಿರಿಯ ನಾಯಕರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ಮತ್ತು 109 ಜನರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಶನಿವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಉಪಾಧ್ಯಕ್ಷರು:
ಉಪಾಧ್ಯಕ್ಷರಾಗಿ ಅಭಯಚಂದ್ರ ಜೈನ್, ಅಶೋಕ್ ಪಟ್ಟಣ, ಬಿ.ಎನ್. ಚಂದ್ರಪ್ಪ, ಬಸವರಾಜ ರಾಯರಡ್ಡಿ, ಡಿ.ಆರ್. ಪಾಟೀಲ್, ಡೇವಿಡ್ ಸಿಮೋನ್, ಬಿ.ಎಲ್. ಶಂಕರ್, ಡಾ.ಎಲ್. ಹನುಮಂತಯ್ಯ, ಶರಣ ಪ್ರಕಾಶ ಪಾಟೀಲ್, ಜಿ. ಪದ್ಮಾವತಿ, ಜಿ.ಸಿ. ಚಂದ್ರಶೇಖರ್, ಎಚ್. ಆಂಜನೇಯ, ಎಚ್.ಎಂ. ರೇವಣ್ಣ, ಹಸನ್ ಸಾಬ್ ದೋಟಿಹಾಳ್, ಐವನ್ ಡಿಸೋಜಾ, ಕೆ.ಎನ್. ರಾಜಣ್ಣ, ಎಂ.ಸಿ. ವೇಣುಗೋಪಾಲ್, ಎಂ.ಆರ್. ಸೀತಾರಾಂ, ಮಧು ಬಂಗಾರಪ್ಪ, ಮಲ್ಲಿಕಾರ್ಜುನ ನಾಗಪ್ಪ.

ಮಂಜುನಾಥ ಭಂಡಾರಿ, ಎನ್. ಚಲುವರಾಯಸ್ವಾಮಿ, ನಾರಾಯಣಸ್ವಾಮಿ, ನರೇಂದ್ರಸ್ವಾಮಿ, ನಾಸಿರ್ ಹುಸೇನ್, ಪಿ.ಆರ್. ರಮೇಶ್, ಪಿ.ವಿ. ಮೋಹನ್, ಪ್ರಕಾಶ್ ಹುಕ್ಕೇರಿ, ಪ್ರಮೋದ್ ಮಧ್ವರಾಜ್, ಆರ್.ಬಿ. ತಿಮ್ಮಾಪುರ, ರಮಾನಾಥ್ ರೈ, ಎಸ್.ಇ. ಸುಧೀಂದ್ರ, ಸಂತೋಷ್ ಲಾಡ್, ಶರಣಪ್ಪ ಮಟ್ಟೂರು, ಶಿವರಾಮೇಗೌಡ, ಸುಜಾತಾ ಹೆಗಡೆ, ತಿಪ್ಪಣ್ಣಪ್ಪ, ವಿ.ಎಸ್. ಉಗ್ರಪ್ಪ, ವಿನಯ್ ಕುಲಕರ್ಣಿ, ವಿನಯ್ಕುಮಾರ್ ಸೊರಕೆ ಅವರನ್ನು ನೇಮಿಸಲಾಗಿದೆ.
ಪ್ರಧಾನ ಕಾರ್ಯದರ್ಶಿಗಳು:
ಎ.ಸಿ. ಶ್ರೀನಿವಾಸ, ಬ್ರಿಜೇಶ್ ಕಾಳಪ್ಪ, ಅಕೈ ಪದ್ಮಶಾಲಿ, ಬಿ. ಗುರಪ್ಪ ನಾಯ್ಡು, ಡಾ.ಎಚ್.ಎನ್. ರವೀಂದ್ರ ಸೇರಿ 109 ಜನರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಜಾತಿವಾರು ಪರಿಗಣಿಸಿದಾಗ ಹಿಂದುಳಿದ ವರ್ಗ 53, ಪರಿಶಿಷ್ಟ ಜಾತಿ 25, ಪರಿಶಿಷ್ಟ ಪಂಗಡ 4, ಮಹಿಳೆ 23, ಅಲ್ಪಸಂಖ್ಯಾತ 22, ಲಿಂಗಾಯತ 19, ರೆಡ್ಡಿ ಲಿಂಗಾಯತ 5, ಒಕ್ಕಲಿಗ 16, ಲೈಂಗಿಕ ಅಲ್ಪಸಂಖ್ಯಾತ 1 ಮತ್ತು ಇತರೆ 4 ಜನರಿಗೆ ಅವಕಾಶ ನೀಡಲಾಗಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications