ಲೋಕಸಭೆ ಚುನಾವಣೆಗೆ ತಯಾರಿ, ಪತ್ರಿಕೆ ಪ್ರಾರಂಭಿಸಲು ರಾಜ್ಯ ಕಾಂಗ್ರೆಸ್ ಚಿಂತನೆ
ಬೆಂಗಳೂರು, ಜನವರಿ 04: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಯಾಗಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನೂ ಗೆಲ್ಲಬೇಕೆಂದು ನಿರ್ಧಿರಿಸಿರುವ ಈಗಾಗಲೇ ಚುನಾವಣೆ ತಯಾರಿ ಶುರುವಿಟ್ಟುಕೊಂಡಿದೆ.
ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ಹಾಗೂ ವಿರೋಧ ಪಕ್ಷವನ್ನು ಟೀಕಿಸಲು ಪಾಕ್ಷಿಕ ಪತ್ರಿಕೆಯೊಂದನ್ನು ಹರತರಲು ಕೆಪಿಸಿಸಿ ಚಿಂತಿಸಿದೆ.
ಹಲವು ಪಕ್ಷಗಳು ತಮ್ಮ ಮುಖವಾಣಿ ಹೊಂದಿರುವಂತೆ ಸ್ವತಃ ಕಾಂಗ್ರೆಸ್ ಸಹ ನ್ಯಾಷನಲ್ ಹೆರಾಲ್ಡ್ ಹೊಂದಿರುವಂತೆ ರಾಜ್ಯ ಸರ್ಕಾರ ಸಹ ಪಾಕ್ಷಿಕ ಹೊರತರಲು ಯೋಜಿಸಿದ್ದು, ಇದೇ ತಿಂಗಳ ಅಂತ್ಯಕ್ಕೆ ರಾಜ್ಯ ಕಾಂಗ್ರೆಸ್ ಪ್ರಾಯೋಜಿತ ಪತ್ರಿಕೆಯೊಂದು ಮಾರುಕಟ್ಟೆಗೆ ಬರಲಿದೆ.

ಸಾಮಾಜಿಕ ಜಾಲತಾಣಗಳನ್ನು ಶಕ್ತವಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್, ತನ್ನ ಪತ್ರಿಕೆ ಮೂಲಕ ಇನ್ನಷ್ಟು ಆಳವಾಗಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ಪತ್ರಿಕೆಯನ್ನು ಬಳಸಿಕೊಳ್ಳಲಿದೆ. ಪತ್ರಿಕೆಯು ಜನವರಿ 26 ರಂದು ಬಿಡುಗಡೆ ಆಗಲಿದೆ.
ತಿಂಗಳಿಗೆ ಎರಡು ಬಾರಿ ಹೊರ ಬರುವ ಈ ಪತ್ರಿಕೆಯಲ್ಲಿ ಕಾಂಗ್ರೆಸ್ ಸಂಬಂಧಿತ ಸುದ್ದಿಗಳ ಜೊತೆಗೆ ಇತರ ಕೆಲವು ಸುದ್ದಿಗಳೂ ಇರಲಿವೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications