ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಮಿತಿಗೆ ಮೇಜರ್ ಸರ್ಜರಿ

ಬೆಂಗಳೂರು, ಆಗಸ್ಟ್ 21 : ಕರ್ನಾಟಕ ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಕಾಂಗ್ರೆಸ್ ನಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿವೆ.

ಇದಕ್ಕೆ ಪೂರಕವೆಂಬಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಲಹೆಯಂತೆ ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಬಲಪಡಿಸಲು ಹಾಗೂ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಜಿಲ್ಲಾವಾರು ಸಭೆಗಳನ್ನು ನಡೆಸಲು ಆರಂಭಿಸಿದ್ದಾರೆ.

KPCC to change Congress chiefs of 23 districts in Karnataka

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರು ಜಿಲ್ಲೆಗಳಲ್ಲಿ ವಿಶೇಷ ಸಭೆಗಳನ್ನು ನಡೆಸಿದ್ದಾರೆ.

ಹಾಸನ, ವಿಜಯಪುರ, ಬಳ್ಳಾರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವಿಶೇಷ ಸಭೆಗಳನ್ನು ನಡೆಸಿ ಎಲ್ಲಾ ನಾಲ್ಕು ಜಿಲ್ಲೆಗಳ ಅಧ್ಯಕ್ಷರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.

ಅದೇ ರೀತಿ 23 ಜಿಲ್ಲೆಗಳ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳವೆ.

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಬಿ.ಶಿವರಾಮ್ ಅವರನ್ನು ನೇಮಕ ಮಾಡಿದ ದಿನದಿಂದ ವ್ಯಾಪಕ ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬದಲಾಯಿಸಲು ಕೆಪಿಸಿಸಿ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+