KPSC Recruitment: KAS ಮೇನ್ಸ್ ಪರೀಕ್ಷೆಗಳ ವೇಳಾಪಟ್ಟಿ ರಿಲೀಸ್: ದಿನಾಂಕ ಸಮಯ ತಿಳಿಯಿರಿ
ಬೆಂಗಳೂರು, ಏಪ್ರಿಲ್ 18: ರಾಜ್ಯಾದ್ಯಂತ ಪ್ರಶ್ನೆ ಪತ್ರಿಕೆಗಳಲ್ಲಿನ ಲೋಪದೋಷ ವಿಚಾರವಾಗಿ ಸದ್ದು ಮಾಡಿದ್ದ 'ಕರ್ನಾಟಕ ಲೋಕಸೇವಾ ಆಯೋಗದ (KPSC)' 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದ ಮುಖ್ಯ ಪರೀಕ್ಷೆ ಮೇ ತಿಂಗಳಲ್ಲಿ ನಡೆಯಲಿದೆ ಎಂಬುದು ಆಯೋಗವು ಗುರುವಾರ ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ತಿಳಿಸಿದೆ.
ಪೂರ್ವ ಭಾವಿ ಪರೀಕ್ಷೆ ಬರೆದಿದ್ದ 'ಕರ್ನಾಟಕ ಲೋಕಸೇವಾ ಆಯೋಗದ (KPSC)' ಅಭ್ಯರ್ಥಿಗಳು ಮೇ 3, 5, 7 ಹಾಗೂ 09 ರಂದು ಮುಖ್ಯ ಪರೀಕ್ಷೆ (ಮೇನ್ಸ್) ಬರೆಯಲಿದ್ದಾರೆ. ಈ ಅಭ್ಯರ್ಥಿಗಳು ಈಗಾಗಲೇ ಕೆಪಿಎಸ್ಸಿ ಲೋಪದೋಷದಿಂದ ಎರಡು ಭಾರಿ ಪೂರ್ವ ಸಿದ್ಧತಾ ಪರೀಕ್ಷೆ ಬರೆದವರಾಗಿದ್ದಾರೆ. ಆ ಪರೀಕ್ಷೆ 2024ರ ಡಿಸೆಂಬರ್ ಅಂತ್ಯಕ್ಕೆ ಜರುಗಿತ್ತು.

KPSC ಮುಖ್ಯ ಪರೀಕ್ಷೆ ವೇಳಾಪಟ್ಟಿ ನೋಡುವುದಾದರೆ, ಅರ್ಹತಾ ಪರೀಕ್ಷೆಯ ಕನ್ನಡ ಮೇ 3 ರಂದು ಬೆಳಗ್ಗೆ 10 ಗಂಟೆಯಿಂದ ರಿಂದ 12 ಗಂಟೆವರೆಗೆ ನಡೆಯಲಿದೆ. ಇಂಗ್ಲಿಷ್ ಪರೀಕ್ಷೆಯು ಸಹ ಅದೇ ದಿನ ಮಧ್ಯಾಹ್ನ 2 ಗಂಟೆಯಿಂದ ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.
ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಮೇ 3 ರಂದು ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆ ಬೆಳಗ್ಗೆ 10- 12 ಮತ್ತು ಮಧ್ಯಾಹ್ನ 2-4 ಗಂಟೆಯವರೆಗೆ
ಮೇ 5 ರಂದು ಪತ್ರಿಕೆ : 1 (ಪ್ರಬಂಧ) ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ
ಮೇ 7 ಕ್ಕೆ ಪತ್ರಿಕೆ : 2 (ಸಾಮಾನ್ಯ ಅಧ್ಯಯನ) ಬೆಳಗ್ಗೆ 9 ಗಂಟೆಯಿಂದ 12
ಮೇ 7 ರಂದು ಪತ್ರಿಕೆ : 3 (ಸಾಮಾನ್ಯ ಅಧ್ಯಯನ-2) ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ
ಮೇ 9 ಕ್ಕೆ ಪತ್ರಿಕೆ : 4 (ಸಾಮಾನ್ಯ ಅಧ್ಯಯನ-3) ಬೆಳಗ್ಗೆ 9 ಗಂಟೆಯಿಂದ 12
ಮೇ 9 ರಂದು ಪತ್ರಿಕೆ : 5 (ಸಾಮಾನ್ಯ ಅಧ್ಯಯನ-4) ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ಜರುಗಲಿವೆ ಎಂದು ವೇಳಾಪಟ್ಟಿ ತಿಳಿಸಿದೆ.
ಕೆಪಿಎಸ್ ಮುಖ್ಯ ಪರೀಕ್ಷೆ ಬರೆಯುವವರು ಹೆಚ್ಚಿನ ಮಾಹಿತಿಗೆ ನೀವು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ https://kpsc.kar.nic.in/ ಗೆ ಭೇಟಿ ನೀಡಬಹುದಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications