KRS Dam: ಮತ್ತೆ ಮಳೆ ಶುರು; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಹಲವು ದಿನಗಳಿಂದ ಸುಮ್ಮನಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಬಳಿಕ ಸುಮ್ಮನಾಗಿತ್ತು, ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚುವ ಹೊತ್ತಲ್ಲೇ ಮಳೆ ಕಡಿಮೆಯಾಗಿತ್ತು.
ಹಲವು ದಿನ ವ್ಯಾಪಕ ಮಳೆಯಾದ ಕಾರಣ ವಿವಿಧ ಜಲಾಶಯಗಳಿಗೆ ನೀರಿನ ಒಳಹರಿವು ದಿನೇ ದಿನೇ ಹೆಚ್ಚಾಗುತ್ತಿತ್ತು. ಬಳಿಕ ಮಳೆ ಕಡಿಮೆಯಾದಂತೆ ಒಳಹರಿವು ಕಡಿಮೆಯಾಗಿತ್ತು, ಈಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ.

ಇಂದಿನ ಒಳಹರಿವು ಎಷ್ಟಿದೆ?
ಕೃಷ್ಣರಾಜಸಾಗರ ಜಲಾಶಯದ (ಕೆಆರ್ ಎಸ್) ಒಳಹರಿವು ಒಂದು 1233 ಕ್ಯೂಸೆಕ್ಸ್ ದಾಖಲಾಗಿದ್ದು, 545 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. 49.45 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 12.66 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯ
ಒಳಹರಿವು - 286 ಕ್ಯೂಸೆಕ್ಸ್
ಹೊರ ಹರಿವು - 300 ಕ್ಯೂಸೆಕ್ಸ್
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ಸಾಮರ್ಥ್ಯ- 7.51 ಟಿಎಂಸಿ
ಹಾರಂಗಿ ಜಲಾಶಯ
ಒಳಹರಿವು - 242 ಕ್ಯೂಸೆಕ್ಸ್
ಹೊರ ಹರಿವು - 200 ಕ್ಯೂಸೆಕ್ಸ್
ಒಟ್ಟು ಸಾಮರ್ಥ್ಯ - 8.25 ಟಿಎಂಸಿ
ಇಂದಿನ ಸಾಮರ್ಥ್ಯ- 3.04 ಟಿಎಂಸಿ
ಹೇಮಾವತಿ ಜಲಾಶಯ
ಒಳಹರಿವು - 201 ಕ್ಯೂಸೆಕ್ಸ್
ಹೊರ ಹರಿವು - 250 ಕ್ಯೂಸೆಕ್ಸ್
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ಸಾಮರ್ಥ್ಯ- 9.90 ಟಿಎಂಸಿ
ವ್ಯಾಪಕ ಮಳೆ ಮುನ್ಸೂಚನೆ
ಜೂನ್ 1ರಿಂದ 8ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಕೂಡ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications