ಕರಾಮುವಿ: ಪರೀಕ್ಷಾ ಶುಲ್ಕ ಪಾವತಿಸಲು ಸೂಚನೆ
ಬೆಂಗಳೂರು,ಜ.19: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಹಿಳಾ ಪ್ರಾದೇಶಿಕ ಕೇಂದ್ರ ಪರೀಕ್ಷಾ ಅಧಿಸೂಚನೆ ಹೊರಡಿಸಿದೆ.
ಪರೀಕ್ಷಾ ಅಧಿಸೂಚನೆ 2020-21ನೇ (ಜನವರಿ ಆವೃತ್ತಿ) ಸಾಲಿನಲ್ಲಿ ಪ್ರವೇಶಾತಿ ಪಡೆದ ಎಲ್ಲಾ UG ಮತ್ತುPG ವಿದ್ಯಾರ್ಥಿಗಳಿಗೆ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಲಾಗಿದೆ.
ಬಿಎ/ಬಿಕಾಂ, ಬಿಲಿಬ್, ಐಎಸ್ಸಿ, ಎಂ.ಎ/ಎಂ.ಕಾಂ, ಎಂಬಿಎ, ಎಂ.ಲಿಬ್ ಐಎಸ್ಸಿ, ಎಂಎಸ್ಸಿ, ಎಲ್ಲಾ ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವಂತೆ ಸೂಚಿಸಿಲಾಗಿದೆ.

ಇದಲ್ಲದೆ ಮುಕ್ತ ವಿಶ್ವವಿದ್ಯಾಲಯದಲ್ಲಿ 2001-02 ರಿಂದ 2014-15 ಹಾಗೂ 2018-19 ಮತ್ತು 2019-20 ಸಾಲಿನಲ್ಲಿ ಪ್ರವೇಶಾತಿ ಪಡೆದ UG ಮತ್ತು PG Repeaters ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. (2020-21 ಸಾಲಿನಲ್ಲಿ ಅಕ್ಟೋಬರ್ನಲ್ಲಿ ಪರೀಕ್ಷೆ ಬರೆದ PG ವಿದ್ಯಾರ್ಥಿಗಳನ್ನು ಹೊರತು ಪಡಿಸಿ).
Recommended Video
ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ https://ksoumysuru.ac.in/ ಅಥವಾ https://ksouportal.com/views/ExamHome.aspx ಮೂಲಕ ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು. ಶುಲ್ಕ ಪಾವತಿಸಲು ಜ.24 ಕೊನೆಯ ದಿನ. ಫೆ.7 ರವರೆಗೆ 200ರೂ. ದಂಡ ಶುಲ್ಕದೊಂದಿಗೆ ಪಾವತಿಸಬೇಕು ಎಂದು ಸೂಚಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ಆರ್. ಲೋಕೇಶ್ ತಿಳಿಸಿದ್ದಾರೆ.
ವಿವರಗಳಿಗೆ: 080-23448811, 9844506629, ಸಹಾಯವಾಣಿ- 8800335638
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications