ಎಂಬಿಎ ಕೋರ್ಸ್ ಆರಂಭಿಸಲು ಮಾನ್ಯತೆ ಪಡೆದ ಕೆಎಸ್ಒಯು
ಬೆಂಗಳೂರು, ಜುಲೈ 20; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂಬಿಎ ಕೋರ್ಸ್ ಆರಂಭಿಸಲು ಎಐಸಿಇಟಿ ಒಪ್ಪಿಗೆ ನೀಡಿದೆ. 10 ಸಾವಿರ ಸೀಟುಗಳಿಗೆ ಪ್ರವೇಶ ನೀಡಲು ಅನುಮೋದನೆ ನೀಡಲಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಇಟಿ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಎಂಬಿಎ ಕೋರ್ಸ್ ಆರಂಭಿಸಲು ಒಪ್ಪಿಗೆ ಕೊಟ್ಟಿದೆ.
ಮುಕ್ತ ಹಾಗೂ ದೂರ ಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಒಪ್ಪಿಗೆ ಸಿಕ್ಕಿದೆ. ಎಂಬಿಎ ಕೋರ್ಸ್ ಆರಂಭಿಸಲು ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಯನ್ನು ಕೆಎಸ್ಒಯು ಪಡೆದಿದೆ.

2021-22ನೇ ಸಾಲಿಗೆ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕಾ ವಿಧಾನದಡಿ ಎಂಬಿಎ ಕೋರ್ಸ್ಗೆ 10,000 ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿ ನೀಡಿದೆ. ಯುಜಿಸಿಯಿಂದ ಕೆಲವು ದಿನಗಳ ಹಿಂದೆ ಕೆಎಸ್ಓಯು 12-ಬಿ ಮಾನ್ಯತೆಯನ್ನು ಪಡೆದಿತ್ತು.
ಕುಲಪತಿಗಳ ಸಂತಸ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂಬಿಎ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇ ಯಿಂದ ಮಾನ್ಯತೆ ಪಡೆದ ದೇಶದ ಮೊದಲ ವಿಶ್ವವಿದ್ಯಾನಿಲಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications