KSRTC ಗುಡ್ ನ್ಯೂಸ್: ಬೆಂಗಳೂರು-ಶಬರಿಮಲೆಗೆ ವಿಶೇಷ ವೊಲ್ವೋ ಬಸ್ ಸೇವೆ, ಯಾವಾಗ? ಟಿಕೆಟ್ ದರ, ವೇಳಾಪಟ್ಟಿ
ಬೆಂಗಳೂರು, ನವೆಂಬರ್ 11: ಶಬರಿಮಲೆಗೆ ಮಾಲೆ ಹಾಕಿ ತೆರಳುವ ಹಾಗೂ ದೇವರ ದರ್ಶನಕ್ಕೆ ತೆರಳುವ ಸಾಮಾನ್ಯ ಭಕ್ತರು ಸೇರಿದಂತೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಿಂದ ಬೆಂಗಳೂರು-ನೀಲಕ್ಕಲ್ (ಪ್ರಂಪಾ-ಶಬರಿಮಲೆ) ಮಾರ್ಗದಲ್ಲಿ ವಿಶೇಷ ವೋಲ್ವೋ ಬಸ್ ಸೇವೆ ಪರಿಚಯಸಿದೆ. ಯಾವಾಗಿನಿಂದ, ಟಿಕೆಟ್ ದರ ಮತ್ತು ಪೂರ್ತಿ ವೇಳಾಪಟ್ಟಿ ಮಾಹಿತಿ ಇಲ್ಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ವಿಭಾಗದಿಂದ ಶಬರಿಮಲೆ ಪ್ರಯಾಣಿಕರ ಅನುಕೂಲಕ್ಕಾಗಿ ಇದೇ ನವೆಂಬರ್ 28 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೆ) ಮಾರ್ಗದಲ್ಲಿ ವಿಶೇಷ KSRTC ವೊಲ್ವೋ ಬಸ್ ಓಡಿಸಲು ನಿರ್ಧರಿಸಿದೆ. ಈ ಸೇವೆಯಿಂದ ಬೆಂಗಳೂರಿನ ದೈನಂದಿನ ಸಂಚಾರದ ಭಾರವನ್ನು ಕಡಿಮೆ ಆಗುತ್ತದೆ. ಹಾಲಿ ಬಸ್ಗಳ ಮೇಲೆ ಪ್ರಯಾಣಿಕರ ಒತ್ತಡ ಇಳಿಕೆಯಾಗಲಿದೆ.

ಬೆಂಗಳೂರು-ನೀಲಕ್ಕಲ್ ವಿಶೇಷ KSRTC ವೊಲ್ವೋ ಬಸ್ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, ಕೊಟ್ಟಾಯಂ, ಏರುಮಲೈ ಮಾರ್ಗವಾಗಿ ಸಂಚಾರ ಸೇವೆ ನೀಡುತ್ತದೆ. ಈ ಬಸ್ ವೇಳಾಪಟ್ಟಿ ಹೀಗಿದೆ.
KSRTC ಶಬರಿಮಲೆ ಬಸ್ ವೇಳಾಪಟ್ಟಿ
* ಬೆಂಗಳೂರು-ನೀಲಕ್ಕಲ್ (ಪ್ರಂಪಾ-ಶಬರಿಮಲೆ) ಮಾರ್ಗದಲ್ಲಿ ಬಸ್ ಸೇವೆ
* ಆರಂಭ ದಿನಾಂಕ: ಇದೇ 28 ನವೆಂಬರ್ 2025
* ಬೆಂಗಳೂರು ನಿಲ್ದಾಣದಿಂದ ಹೊರಡುವ ಸಮಯ: ಮಧ್ಯಾಹ್ನ 13:50
* ಮಧ್ಯಂತರ ನಿಲ್ದಾಣ ಹೊಸೂರು
* ನೀಲಕ್ಕಲ್ (ಪ್ರಂಪಾ-ಶಬರಿಮಲೆ) ತಲುಪುವ ಸಮಯ: ಬೆಳಗ್ಗೆ 06:45
* ನೀಲಕ್ಕಲ್ ನಿಂದ ಹಿಂತಿರುಗುವ ಸಮಯ: ಸಂಜೆ 18:00 ಗಂಟೆ
* ಬೆಂಗಳೂರು ಬಂದು ಸೇರುವ ಸಮಯ: ಬೆಳಿಗ್ಗೆ 10:00
ಬಸ್ ಟಿಕೆಟ್ ದರ ಎಷ್ಟು?
KSRTC ಬೆಂಗಳೂರು-ನೀಲಕ್ಕಲ್ (ಪ್ರಂಪಾ-ಶಬರಿಮಲೆ) ಮಾರ್ಗದಲ್ಲಿ ಸೇವೆ ನೀಡುವ ವೊಲ್ವೋ ಬಸ್ ತಲಾ ಒಬ್ಬರಿಗೆ 1950 ರೂಪಾಯಿ ನಿಗದಿ ಮಾಡಿದೆ. ಈ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿದೆ. ಈ ಸೇವೆಯಿಂದ ನೀಲಕ್ಕಲ್ ಪ್ರದೇಶದ ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications