ಕೆಎಸ್ ಆರ್ ಟಿಸಿಗೆ ಮತ್ತೆ ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿ
ರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆ ಎಸ್ ಆರ್ ಟಿ ಸಿ) ಈ ಬಾರಿಯೂ ಅಂತಾರಾಷ್ಟ್ರೀಯ ಸಾರ್ವಜನಿಕ ಸಾರಿಗೆ ಪ್ರಶಸ್ತಿ ಲಭಿಸಿದೆ. ಕೆಎಸ್ ಆರ್ ಟಿಸಿ ತನ್ನ ವಿಶಿಷ್ಟ ಕಾರ್ಯಚಟುವಟಿಕೆಯಿಂದಾಗಿ ಸತತ ನಾಲ್ಕನೆಯ ಬಾರಿಗೆ ಈ ಪ್ರಶಸ್ತಿ ಪಡೆದಿದೆ.
ಬೆಂಗಳೂರು, ಮೇ 17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆ ಎಸ್ ಆರ್ ಟಿ ಸಿ) ಈ ಬಾರಿಯೂ ಅಂತಾರಾಷ್ಟ್ರೀಯ ಸಾರ್ವಜನಿಕ ಸಾರಿಗೆ ಪ್ರಶಸ್ತಿ ಲಭಿಸಿದೆ.
ಕೆಎಸ್ ಆರ್ ಟಿಸಿ ತನ್ನ ವಿಶಿಷ್ಟ ಕಾರ್ಯಚಟುವಟಿಕೆಯಿಂದಾಗಿ ಸತತ ನಾಲ್ಕನೆಯ ಬಾರಿಗೆ ಈ ಪ್ರಶಸ್ತಿಯನ್ನು ಪಡೆದಿದ್ದು, ಕೆನಡಾದ ಮಾಂಟ್ರಿಯಲ್ ನಲ್ಲಿ ನಡೆದ ವಿಶ್ವ ಸಾರ್ವಜನಿಕ ಸಾರಿಗೆ ಸಮ್ಮೇಳನದಲ್ಲಿಪ್ರಶಸ್ತಿ ಪ್ರದಾನ ಮಾಡಲಾಯಿತು.[ಮೇ 2ರಿಂದ ಆಗುಂಬೆ ಮೂಲಕ ಶಿವಮೊಗ್ಗ-ಉಡುಪಿ ಬಸ್ ಸಂಚಾರ]

ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಅವರು ಯುಐಟಿಪಿ ಅಧ್ಯಕ್ಷ ಮಸಾಕಿ ಒಗಾಟ ಅವರಿಂದ ಪ್ರಶಸ್ತಿ ಸ್ವೀಕರಿಸಿಸದರು. ಕೆಎಸ್ ಆರ್ ಟಿಸಿಯು ಸಣ್ಣ ಮತ್ತು ಮಧ್ಯಮ ನಗರ ಪ್ರದೇಶಗಳಲ್ಲಿ ಆರಂಭಿಸಿರುವ ನಗರ ಸಾರಿಗೆ ಸೇವೆಗೆ ಈ ಪ್ರಶಸ್ತಿ ಲಭಿಸಿದೆ.
{promotion-urls}
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications