ಮಾಜಿ ಸಚಿವ ಪಾಸ್; ಹಾಲಿ ಸಚಿವೆ ಫೇಲ್

ಅಂದಹಾಗೆ ಇವರಿಬ್ಬರೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಿಎಚ್. ಡಿ ಪ್ರವೇಶ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶ ನಿನ್ನೆ ಹೊರಬಿದ್ದಿದೆ. ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವೀಧರರಾದ ಇವರಿಬ್ಬರೂ ಹೆಚ್ಚಿನ ವ್ಯಾಸಂಗ ಮಾಡಿ, ಪಿಎಚ್. ಡಿ ಪಡೆಯುವ ಗುರಿ ಹೊಂದಿದ್ದಾರೆ. ಆದರೆ ಈ ಪ್ರಯತ್ನದಲ್ಲಿ ಬಿಜೆಪಿಯ ವಕ್ತಾರ ರವಿ ಯಶಸ್ಸು ಕಂಡಿದ್ದರೆ ಕಾಂಗ್ರೆಸ್ ಸಂಸ್ಕೃತಿ ಸಚಿವೆ ಉಮಾಶ್ರೀ ಅವರ ಆಸೆಗೆ ತಣ್ಣೀರೆರಚಿದಂತಾಗಿದೆ.
ರಾಜ್ಯಶಾಸ್ತ್ರ ವಿಷಯದಲ್ಲಿ ಸಂಶೋಧನೆ ಕೈಗೊಳ್ಳಲು 22 ಮಂದಿಗೆ ಅವಕಾಶವಿದ್ದು, ರವಿ ಮತ್ತು ಉಮಾಶ್ರೀ ಸೇರಿದಂತೆ ಒಟ್ಟು 95 ಮಂದಿ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು. ಪಿಎಚ್. ಡಿ ಪ್ರವೇಶಕ್ಕೆ ಅರ್ಹತೆ ಪಡೆಯಲು ಸಾಮಾನ್ಯ, ಒಬಿಸಿ ಮತ್ತು ವಿದೇಶಿ ವಿದ್ಯಾರ್ಥಿಗಳು ಶೇ. 55 - ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳು ಕನಿಷ್ಠ ಶೇ. 50 ಅಂಕ ಪಡೆಯುವುದು ಕಡ್ಡಾಯ.
ಆದರೆ ಹಿರಿಯ ಚಿತ್ರನಟಿ ಉಮಾಶ್ರೀ ಅವರು ಶೇ. 43ರಷ್ಟು ರಷ್ಟು ಮಾತ್ರವೇ ಅಂಕ ಪಡೆದು ಫೇಲ್ ಆಗಿದ್ದಾರೆ. ಅದೇ ರವಿ ಶೇ. 56ರಷ್ಟು ಜಸ್ಟ್ ತೇರ್ಗಡೆಯಾಗಿದ್ದಾರೆ.
ಮುಂದಿನ ವಾರವೇ ಮೌಕಿಕ ಪರೀಕ್ಷೆ ನಡೆಯಲಿದೆ. ಚಿಕ್ಕಮಗಳೂರಿನ ಬಿಜೆಪಿ ಶಾಸಕ ರವಿ ಅದರಲ್ಲೂ ಉತ್ತೀರ್ಣರಾಗಿ Ph. D ಪ್ರವೇಶಕ್ಕೆ ಅರ್ಹತೆ ಪಡೆಯುತ್ತಾರಾ? ಮುಂದೆ ಡಾ. ಸಿಟಿ ರವಿ ಆಗುತ್ತಾರಾ... ಕಾದುನೋಡಬೇಕು.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications