'ಕೈ' ಬಿಟ್ಟು 'ಕಮಲ' ಅಪ್ಪಿಕೊಳ್ಳಲು ಹೊರಟಿದ್ದಾರೆ ಕುಮಾರ್ ಬಂಗಾರಪ್ಪ!
ಖುದ್ದು ಯಡಿಯೂರಪ್ಪ ಮನೆಗೆ ಬೇಟಿ ನೀಡಿರುವುದು, ಜತೆಗೆ ರಾಜಕೀಯ ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದು ಹೇಳಿಕೆ ನೀಡಿರುವುದು ಕುಮಾರ್ ಬಂಗಾರಪ್ಪ ಬಿಜೆಪಿ ಸೇರುವುದು ಬಹುತೇಕ ನಿರ್ಧಾರವಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು, ಫೆಬ್ರವರಿ 27: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ 74ನೇ ಹುಟ್ಟುಹಬ್ಬದಂದೇ ಬಿಜೆಪಿ ಪಾಲಿಗೆ ಸಿಹಿ ಸುದ್ದಿ ಹೊರ ಬೀಳುವ ಲಕ್ಷಣ ಇದೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಪುತ್ರ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಸದ್ಯದಲ್ಲೇ ಸೊರಬ ಕ್ಷೇತ್ರದ ಕಾರ್ಯಕರ್ತರ ಒತ್ತಾಸೆಯಂತೆ ರಾಜಕೀಯ ನಿರ್ಧಾರವೊಂದನ್ನು ಪ್ರಕಟಿಸುವುದಾಗಿ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಹುಟ್ಟು ಹಬ್ಬಕ್ಕೆ ಶುಭ ಕೋರಲು ಯಡಿಯೂರಪ್ಪ ಮನೆಗೆ ಹೋಗಿದ್ದ ಕುಮಾರ್ ಬಂಗಾರಪ್ಪ ಮಾಧ್ಯಮಗಳ ಮುಂದೆ ಈ ವಿಚಾರ ಹಂಚಿಕೊಂಡಿದ್ದಾರೆ.[ಶಿವಣ್ಣ ಮೂರನೇ ಕಣ್ಣು ತೆರೆದರೆ ಏನು ಆಗಲ್ಲ : ಕು.ಬಂಗಾರಪ್ಪ]

ಖುದ್ದು ಯಡಿಯೂರಪ್ಪ ಮನೆಗೆ ಬೇಟಿ ನೀಡಿರುವುದು, ಜತೆಗೆ ರಾಜಕೀಯ ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದು ಹೇಳಿಕೆ ನೀಡಿರುವುದು ಕುಮಾರ್ ಬಂಗಾರಪ್ಪ ಬಿಜೆಪಿ ಸೇರುವುದು ಬಹುತೇಕ ನಿರ್ಧಾರವಾಗಿದೆ ಎನ್ನಲಾಗುತ್ತಿದೆ. ಆದರೆ ಬಿಜೆಪಿ ಸೇರಲಿದ್ದೀರಾ? ಎಂಬ ಪ್ರಶ್ನೆಗೆ 'ಕಾದು ನೋಡಿ' ಎಂದಷ್ಟೆ ಹೇಳಿ ಕಾರು ಹತ್ತಿ ಹೊರಟು ಹೋದರು.["ಗೀತಾ ಶಿವರಾಜ್ ಕುಮಾರ್ ಹರಕೆಯ ಕುರಿ"]
ಮಾಧ್ಯಮಗಳ ಮುಂದೆ ಯಡಿಯೂರಪ್ಪ ಗುಣಗಾನ ಮಾಡಿದ ಕುಮಾರ್ ಬಂಗಾರಪ್ಪ, ಬಿಜೆಪಿ ಸೇರಲು ಸಿದ್ದ ಎಂಬ ಸಂದೇಶವನ್ನು ಬಹಿರಂಗವಾಗಿಯೇ ನೀಡಿದ್ದಾರೆ. ಮಾತ್ರವಲ್ಲದೆ ಯಡಿಯೂರಪ್ಪ ಕೈಯನ್ನು ನಮ್ಮಂತಹ ಯುವಕರು ಬಲಪಡಿಸಬೇಕು. ಬಿಜೆಪಿ ಸೇರುವ ಬಗ್ಗೆ ಕ್ಷೇತ್ರದ ಜನರ ಅಭಿಪ್ರಾಯ ಪಡೆದಿದ್ದೇನೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಲಹೆ ಮಾಡಿದ್ದಾರೆ. ಬದಲಾವಣೆ ಅನಿವಾರ್ಯ ಎಂದು ಹೇಳಿದ್ದಾರೆ.[ಕುಮಾರ್ ಅಂಬುಲೆನ್ಸ್, ವೈದ್ಯರ ಜೊತೆ ಬಿಜೆಪಿಗೆ ಸೇರಲಿ, ಮಧು ಬಂಗಾರಪ್ಪ]
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications