ಕಲ್ಲಪ್ಪ ಹಂಡಿಭಾಗ ಪತ್ನಿ ಬಗ್ಗೆ ಹೇಳಿಕೆ: ಕ್ಷಮೆ ಯಾಚಿಸಿದ ಕುಮಾರಸ್ವಾಮಿ
'ಕೆಟ್ಟ ಮೇಲೆ ಬುದ್ಧಿಬಂತು' ಎಂಬ ಗಾದೆಯಂತೆ ಮಾತಿನ ಭರದಲ್ಲಿ ಕಲ್ಲಪ್ಪ ಹಂಡಿಭಾಗ ಅವರ ಪತ್ನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರು ಈಗ ಕ್ಷಮಾಪಣೆ ಕೇಳಿದ್ದಾರೆ.
ಕಲ್ಲಪ್ಪ ಹಂಡಿಭಾಗ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದವನು ನಾನು, ನನ್ನ ಮಾತಿನಲ್ಲಿ ಅವರಿಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ, ಆದರೆ ನನ್ನ ಮಾತಿನಿಂದ ಅವರ ಕುಟುಂಬಕ್ಕೆ ಬೇಸರ ಆಗಿದ್ದರೆ ಕ್ಷಮಿಸಿ ಎಂದು ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
'ನಾನು ಸಹಾಯ ಮಾಡದೇ ಇದ್ದಿದ್ದರೆ ಕಲ್ಲಪ್ಪ ಹಂಡಿಭಾಗ ಅವರ ಪತ್ನಿ ಮೈ ಮಾರಿ ಜೀವನ ಸಾಗಿಸಬೇಕಿತ್ತು' ಎಂದು ಕುಮಾರಸ್ವಾಮಿ ಅವರು ಹೇಳಿದ್ದ ಮಾತು ಇದು ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ವಾಪಾಸ್ ಪಡೆದಿದ್ದು, ಬೇಷರತ್ ಕ್ಷಮೆ ಯಾಚಿಸಿದ್ದಾರೆ.
More From
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications