ಸುಧಾ ಮೂರ್ತಿ ಅವರ ಸಿಂಪ್ಲಿಸಿಟಿ ಕತೆ ಕೇಳಲಾಗದೇ 70 ಗಂಟೆ ಕೆಲಸ ಮಾಡ್ತಾರಂತೆ ನಾರಾಯಣ ಮೂರ್ತಿ... Sudha Murty
ಇನ್ಫೋಸಿಸ್ ಸಂಸ್ಥೆಯ ಸುಧಾ ಮೂರ್ತಿ ಅವರು ತಮ್ಮ ಸಾಹಿತ್ಯ ಹಾಗೂ ಭಾಷಣದ ಮೂಲಕ ಇಡೀ ಇಂಡಿಯಾದಲ್ಲಿ ಹೆಸರು ಮಾಡಿದ್ದಾರೆ. ಸುಧಾ ಮೂರ್ತಿ ಅವರು ಹಲವು ಪುಸ್ತಕಗಳನ್ನೂ ಬರೆದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಸುಧಾಮೂರ್ತಿ ಅವರ ಗಂಡ ನಾರಾಯಣ ಮೂರ್ತಿ ಅವರು ತಮ್ಮ 70 ಗಂಟೆ ಕೆಲಸದ ಕಾರಣಕ್ಕೆ ಟ್ರೋಲ್ ಆಗುತ್ತಿದ್ದಾರೆ. ಇಂತಹ ಸಮಯದಲ್ಲೇ, ನಾರಾಯಣ ಮೂರ್ತಿ ಅವರು 70 ಗಂಟೆ ಕೆಲಸ ಮಾಡುವುದಕ್ಕೆ ಕಾರಣ ಸಿಕ್ಕಿದೆ!
ಸುಧಾ ಮೂರ್ತಿ ಅವರು ಲವ್ ಮಾಡಿ ಮದುವೆ ಆದವರು, ನಾರಾಯಣ ಮೂರ್ತಿ & ಸುಧಾ ಮೂರ್ತಿ ಅವರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಹೀಗೆ ಹಲವು ವರ್ಷಗಳ ಕಾಲ ಪ್ರೀತಿ ಮಾಡಿ, ತಮ್ಮದೇ ಒಂದು ದೊಡ್ಡ ಸಂಸ್ಥೆಯನ್ನು ಕಟ್ಟಿ ನಂತರ ವಿವಾಹ ಬಂಧನಕ್ಕೆ ಅವರು ಒಳಗಾದರು. ಇನ್ಫೋಸಿಸ್ ಸಂಸ್ಥೆಯನ್ನ ಸ್ಥಾಪನೆ ಮಾಡುವುದಕ್ಕೂ ಮೊದಲು ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದರು. ಹೀಗಿದ್ದಾಗ ದೊಡ್ಡ ಸಾಧನೆ ಮಾಡಿರುವ ಸುಧಾ ಮೂರ್ತಿ & ನಾರಾಯಣ ಮೂರ್ತಿ ಪದೇ ಪದೇ ಟ್ರೋಲ್ ಆಗ್ತಿದ್ದಾರೆ!

70 ಗಂಟೆ ಕೆಲಸ ಮಾಡುವುದಕ್ಕೆ ಕಾರಣವೇನು?
ನಾರಾಯಣ ಮೂರ್ತಿ ಉದ್ಯಮಿಯಾಗಿ ದೊಡ್ಡ ಯಶಸ್ಸು ಸಾಧಿಸಿದ್ದು, ಅಮೆರಿಕದಲ್ಲಿ ಇದ್ದ ಸಮಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಅವರು ಎದುರಿಸಿದ್ದರಂತೆ. ಒಂದು ಹೊತ್ತಿಗೆ ಬನ್ ತಿಂದು, ಇನ್ನೂ ಅರ್ಧ ಬನ್ ಉಳಿಸಿಕೊಂಡು ಮತ್ತೊಂದು ಹೊತ್ತಿಗೂ ಅದನ್ನೇ ತಿನ್ನುತ್ತಿದ್ದ ನಾರಾಯಣ ಮೂರ್ತಿ ಅವರು ಕಷ್ಟದಲ್ಲೇ ಜೀವನ ಸಾಗಿಸಿ ಸಾಧನೆ ಮಾಡಿದ್ದಾರಂತೆ. ಈ ರೀತಿ ಕಥೆಗಳು ನೂರಾರು ಇದ್ದು, ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ಇಲ್ಲ. ಹೀಗಿದ್ದಾಗಲೇ, ಸುಧಾ ಮೂರ್ತಿ ಅವರ ಸಿಂಪ್ಲಿಸಿಟಿ ಕತೆ ಕೇಳಲಾಗದೇ 70 ಗಂಟೆ ಕೆಲಸ ಮಾಡ್ತಾರಂತೆ ನಾರಾಯಣ ಮೂರ್ತಿ...
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications