ಸುಧಾ ಮೂರ್ತಿ ಅವರ ಸಿಂಪ್ಲಿಸಿಟಿ ಕತೆ ಕೇಳಲಾಗದೇ 70 ಗಂಟೆ ಕೆಲಸ ಮಾಡ್ತಾರಂತೆ ನಾರಾಯಣ ಮೂರ್ತಿ... Sudha Murty
ಇನ್ಫೋಸಿಸ್ ಸಂಸ್ಥೆಯ ಸುಧಾ ಮೂರ್ತಿ ಅವರು ತಮ್ಮ ಸಾಹಿತ್ಯ ಹಾಗೂ ಭಾಷಣದ ಮೂಲಕ ಇಡೀ ಇಂಡಿಯಾದಲ್ಲಿ ಹೆಸರು ಮಾಡಿದ್ದಾರೆ. ಸುಧಾ ಮೂರ್ತಿ ಅವರು ಹಲವು ಪುಸ್ತಕಗಳನ್ನೂ ಬರೆದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಸುಧಾಮೂರ್ತಿ ಅವರ ಗಂಡ ನಾರಾಯಣ ಮೂರ್ತಿ ಅವರು ತಮ್ಮ 70 ಗಂಟೆ ಕೆಲಸದ ಕಾರಣಕ್ಕೆ ಟ್ರೋಲ್ ಆಗುತ್ತಿದ್ದಾರೆ. ಇಂತಹ ಸಮಯದಲ್ಲೇ, ನಾರಾಯಣ ಮೂರ್ತಿ ಅವರು 70 ಗಂಟೆ ಕೆಲಸ ಮಾಡುವುದಕ್ಕೆ ಕಾರಣ ಸಿಕ್ಕಿದೆ!
ಸುಧಾ ಮೂರ್ತಿ ಅವರು ಲವ್ ಮಾಡಿ ಮದುವೆ ಆದವರು, ನಾರಾಯಣ ಮೂರ್ತಿ & ಸುಧಾ ಮೂರ್ತಿ ಅವರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಹೀಗೆ ಹಲವು ವರ್ಷಗಳ ಕಾಲ ಪ್ರೀತಿ ಮಾಡಿ, ತಮ್ಮದೇ ಒಂದು ದೊಡ್ಡ ಸಂಸ್ಥೆಯನ್ನು ಕಟ್ಟಿ ನಂತರ ವಿವಾಹ ಬಂಧನಕ್ಕೆ ಅವರು ಒಳಗಾದರು. ಇನ್ಫೋಸಿಸ್ ಸಂಸ್ಥೆಯನ್ನ ಸ್ಥಾಪನೆ ಮಾಡುವುದಕ್ಕೂ ಮೊದಲು ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದರು. ಹೀಗಿದ್ದಾಗ ದೊಡ್ಡ ಸಾಧನೆ ಮಾಡಿರುವ ಸುಧಾ ಮೂರ್ತಿ & ನಾರಾಯಣ ಮೂರ್ತಿ ಪದೇ ಪದೇ ಟ್ರೋಲ್ ಆಗ್ತಿದ್ದಾರೆ!

70 ಗಂಟೆ ಕೆಲಸ ಮಾಡುವುದಕ್ಕೆ ಕಾರಣವೇನು?
ನಾರಾಯಣ ಮೂರ್ತಿ ಉದ್ಯಮಿಯಾಗಿ ದೊಡ್ಡ ಯಶಸ್ಸು ಸಾಧಿಸಿದ್ದು, ಅಮೆರಿಕದಲ್ಲಿ ಇದ್ದ ಸಮಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಅವರು ಎದುರಿಸಿದ್ದರಂತೆ. ಒಂದು ಹೊತ್ತಿಗೆ ಬನ್ ತಿಂದು, ಇನ್ನೂ ಅರ್ಧ ಬನ್ ಉಳಿಸಿಕೊಂಡು ಮತ್ತೊಂದು ಹೊತ್ತಿಗೂ ಅದನ್ನೇ ತಿನ್ನುತ್ತಿದ್ದ ನಾರಾಯಣ ಮೂರ್ತಿ ಅವರು ಕಷ್ಟದಲ್ಲೇ ಜೀವನ ಸಾಗಿಸಿ ಸಾಧನೆ ಮಾಡಿದ್ದಾರಂತೆ. ಈ ರೀತಿ ಕಥೆಗಳು ನೂರಾರು ಇದ್ದು, ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ಇಲ್ಲ. ಹೀಗಿದ್ದಾಗಲೇ, ಸುಧಾ ಮೂರ್ತಿ ಅವರ ಸಿಂಪ್ಲಿಸಿಟಿ ಕತೆ ಕೇಳಲಾಗದೇ 70 ಗಂಟೆ ಕೆಲಸ ಮಾಡ್ತಾರಂತೆ ನಾರಾಯಣ ಮೂರ್ತಿ...
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications