ಲಕ್ಷ್ಮೇಶ್ವರ ಲಾಕಪ್ ಡೆತ್ ಪ್ರಕರಣ: ಪಿಎಸ್ ಐ ಅಮಾನತು
ಗದಗ, ಫೆಬ್ರವರಿ. 05 : ಭಾನುವಾರ ನಡೆದ ಶಿವಾನಂದ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪಟ್ಟಣದ ಸಬ್ ಇನ್ಸ್ ಪೆಕ್ಟರ್ ದೇವಾನಂದ್ ಹಾಗೂ ಕಾರು ಚಾಲಕ ಪೂಜಾರಿ ಅವರನ್ನು ಅಮಾನತು ಮಾಡಿ ಭಾನುವಾರ ಉತ್ತರ ವಲಯದ ಐಜಿಪಿ ರಾಮಚಂದ್ರ ರಾವ್ ಆದೇಶ ಹೊರಡಿಸಿದ್ದಾರೆ.
ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಶಿವಾನಂದ್ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ಆದರೆ ಶಿವಾನಂದ್ ಠಾಣೆಯಲ್ಲಿ ಮೃತಪಟ್ಟಿದ್ದಾನೆ. [ಠಾಣೆಯಲ್ಲಿ ಯುವಕನ ಸಾವು, ಲಕ್ಷ್ಮೇಶ್ವರ ಪಟ್ಟಣ ಉದ್ವಿಗ್ನ]
ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ಮತ್ತು ಸಾರ್ವಜನಿಕರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ, ಒಂದು ಜೀಪ್, 2 ಬೈಕ್ ಸುಟ್ಟು ಹಾಕಿದ್ದಾರೆ. ಇದರಿಂದ ಲಕ್ಷ್ಮೇಶ್ವರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕೆ.ಸಂತೋಷ್ ಬಾಬು ಭೇಟಿ ನೀಡಿ ಪ್ರತಿಭಟನೆಕಾರರನ್ನು ಮನಹೋಲಿಸಲು ಪ್ರಯತ್ನ ನಡೆಸಿದರಾದರೂ ಅದಕ್ಕೆ ಬಗ್ಗದೆ ಪಿಎಸ್ ಐ ದೇವಾನಂದ್ ಅವರನ್ನು ಇಲ್ಲಿಗೆ ಬರುವಂತೆ ಪ್ರತಿಭಟನೆಕಾರರು ಆಗ್ರಹಿಸಿದ್ದಾರೆ.
ಒಂದು ವೇಳೆ ಪೊಲೀಸರಿಂದ ತಪ್ಪು ನಡೆದಿದ್ದರೆ ಅವರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಸ್ಪಿ ಕೆ.ಸಂತೋಷ್ ಹೇಳಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications