ಇದೇನಪ್ಪಾ ಇದು... ನಗು ಕಲಿಯೋಕೂ ಬಂತು ವಿಶ್ವವಿದ್ಯಾಲಯ
ಚಿಕ್ಕಬಳ್ಳಾಪುರ, ಮೇ 08: ನಗು ನಮ್ಮ ಆರೋಗ್ಯ ಕಾಪಾಡುತ್ತದೆ, ನಗುನಗುತಾ ಇರಬೇಕು ಎಂಬೆಲ್ಲ ಮಾತುಗಳು ಯಾವಾಗಲೂ ಕೇಳಿಬರುತ್ತಿರುತ್ತವೆ, ನಾವು ಹೇಳುತ್ತಿರುತ್ತೇವೆ. ಮೇ ತಿಂಗಳ ಮೊದಲ ಭಾನುವಾರವನ್ನು ನಗು ದಿನ ಎಂದು ಆಚರಣೆ ಮಾಡಿದ್ದು ಆಗಿದೆ.
ಆದರೆ ನಗುವಿಗಾಗಿ ವಿಶ್ವ ವಿದ್ಯಾಲಯವೊಂದನ್ನು ತೆರೆದರೆ ಹೇಗಿರಬಹುದು? ಹೌದು.. ಇಂಥ ಒಂದು ಚಿಂತನೆ ಇದಾಗಲೇ ಆರಂಭವಾಗಿದ್ದು ಮುಂಬೈ ಮೂಲದ ವೈದ್ಯ ಮದನ್ ಕಟಾರಿಯಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಗು ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಈ ಬಗೆಯ ಕೆಲಸಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.['ಮೋದಿ ಯೋಗ ದಿನಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ']

ನಗು ಮತ್ತು ಯೋಗ ಇಲ್ಲಿ ಜತೆಜತೆಯಾಗಿ ಸಾಗುತ್ತದೆ, ವಿಶ್ವವಿದ್ಯಾಲಯ ಶಾಲಾ, ಕಾಲೇಜುಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ಸೆಮಿನಾರ್ ಗಳನ್ನು ಆಯೋಜಿಸಲಿದೆ. ಅಲ್ಲದೇ ವಿವಿ ವಿವಿಧ ಕೋರ್ಸ್ ಗಳಿಗೂ ಆಹ್ವಾನ ನೀಡಲಿದೆ ಎಂದು ತಿಳಿಸಿದ್ದಾರೆ.[ಬಯಲುಸೀಮೆಗೆ ಕುಡಿಯುವ ನೀರು ಕೊಡಿ ಸ್ವಾಮೀ!]
ನಿಮಗೆ ಈ ವಿವಿ ಯಾವ ಪದವಿ ನೀಡಬಹುದು ಎಂದು ಆಶ್ಚರ್ಯವಾಗಬಹುದು. ಇದಕ್ಕೆಲ್ಲ ಸದ್ಯವೇ ಉತ್ತರ ನೀಡಲಿದ್ದೇನೆ ಎಂದು 1995 ರಿಂದ ಯೋಗ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಮದನ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 18 ಎಕರೆ ಜಾಗವನ್ನು ತೆಗೆದುಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದಕ್ಕೆ ಸರ್ಕಾರ ಮತ್ತು ಯುಜಿಸಿ ಸಹಕಾರವನ್ನು ಪಡೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications