ಬಿಹಾರದಂತೆ ಕರ್ನಾಟಕದಲ್ಲೂ ಜೆ.ಡಿ.ಯು ವಿಭಜನೆ
ಬೆಂಗಳೂರು, ಡಿಸೆಂಬರ್ 05: ಬಿಹಾರದಲ್ಲಿ ಜನತಾದಳ(ಸಂಯುಕ್ತ) ಜೆ.ಡಿ.ಯು. ಎರಡು ಬಣಗಳಾಗಿ ವಿಭಜನೆಯಾಗಿದ್ದು ನೆನಪಿರಬಹುದು. ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಬಣಗಳು ಸೃಷ್ಟಿಯಾಗಿವೆ. ಇದೇ ರೀತಿ ಕರ್ನಾಟಕದಲ್ಲೂ ಜೆ.ಡಿ.ಯು. ವಿಭಜನೆಯಾಗಿದೆ.
ನಿತೀಶ್ ಕುಮಾರ್ ಬಣಕ್ಕೆ ಮಾಜಿ ಶಾಸಕ ಮಹಿಮಾ ಪಟೇಲ್ ಅವರು ಅಧ್ಯಕ್ಷರಾಗಿದ್ದಾರೆ. ಶರದ್ ಯಾದವ್ ಅವರ ಬಣಕ್ಕೆ ಡಾ. ಎಂ.ಪಿ. ನಾಡಗೌಡ ಅಧ್ಯಕ್ಷರಾಗಿದ್ದಾರೆ.

ಬಾಣದ ಗುರುತು ಯಾರಿಗೆ?: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಬಣದವರು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದಾರೆ. ನಾಡಗೌಡ ಅವರು ಜೆ.ಡಿ.ಯು. ಪಕ್ಷದ ಚುನಾವಣೆ ಚಿಹ್ನೆ 'ಬಾಣ'ದ ಗುರುತನ್ನು ತಮ್ಮ ಬಣಕ್ಕೆ ನೀಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದಾರೆ.
1999ರಲ್ಲಿ ಸಮತಾ ಪಕ್ಷ, ಲೋಕಶಕ್ತಿ, ಜನತಾದಳ ಮೊದಲಾದ ಪಕ್ಷಗಳು ಸೇರಿ ಜೆ.ಡಿ.ಯು. ಅಸ್ತಿತ್ವಕ್ಕೆ ಬಂದಿತ್ತು. ಸುಮಾರು 20 ರಾಜ್ಯ ಘಟಕಗಳು ಶರದ್ ಯಾದವ್ ಅವರ ಜೊತೆಗಿವೆ ಎಂದು ನಾಡಗೌಡ ಹೇಳಿದ್ದಾರೆ.
ಈಗ ಚುನಾವಣೆ ವೇಳೆ ಮತದಾರರಿಗೆ ಗೊಂದಲ ಉಂಟಾಗದಿರಲೆಂದು ಪಕ್ಷಕ್ಕೆ ಮರುನಾಮಕರಣ ಮಾಡುವ ಚಿಂತನೆ ಇದೆ ಎಂದಿದ್ದಾರೆ.
ಇನ್ನೊಂದೆಡೆ, ಇತ್ತೀಚೆಗೆ ಜೆಡಿಎಸ್ ತೊರೆದು ಜೆ.ಡಿ.ಯು ಸೇರಿ, ಅಧ್ಯಕ್ಷರಾಗಿರುವ ಮಹಿಮಾ ಪಟೇಲ್ ಅವರು ಜೆಡಿಯು ಬೆಂಬಲಿತ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications