ಬಿಜೆಪಿಯ ಈ ಹಿಂದಿನ ರಾಜ್ಯಾಧ್ಯಕ್ಷರು ಯಾರ್ಯಾರು? ಇಲ್ಲಿದೆ ನೋಡಿ ಮಾಹಿತಿ
ಬೆಂಗಳೂರು, ನವೆಂಬರ್ 15: 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ, ಬಿಜೆಪಿ ಹೈಕಮಾಂಡ್ ಹೊಸ ಉಸ್ತುವಾರಿಗಾಗಿ ಹುಡುಕಾಟ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದೆ.
ಹೌದು, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಬುಧವಾರ ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಯುವ ನಾಯಕರಿಗೆ ಮಣೆ ಹಾಕುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಡ್ಯೊಯ್ಯಲು ಹೆಗಲು ಕೊಟ್ಟಿದ್ದಾರೆ.

ಇನ್ನೂ 1980ರಲ್ಲಿ ಎ.ಕೆ ಸುಬ್ಬಯ್ಯ ಅವರು ಕರ್ನಾಟಕ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಬಳಿಕ ಬಿ.ಬಿ ಶಿವಪ್ಪ ಬಿ.ಎಸ್. ಯಡಿಯೂರಪ್ಪ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವರು ರಾಜ್ಯಾಧ್ಯಕ್ಷರಾಗಿ ಬಿಜೆಪಿಗೆ ದುಡಿದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿರುವುದರಲ್ಲಿ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪನವರ ಪಾತ್ರ ಬಹಳ ದೊಡ್ಡದಿದೆ. ಇನ್ನೂ ಇಲ್ಲಿಯವರೆಗೆ ರಾಜ್ಯ ಬಿಜೆಪಿ ಹೊಣೆ ಹೊತ್ತ ನಾಯಕರು ಯಾರು ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ

ಬಿಜೆಪಿಯ ಈ ಹಿಂದಿನ ರಾಜ್ಯಾದ್ಯಕ್ಷರು ಯಾರು?
1 ಎ.ಕೆ. ಸುಬ್ಬಯ್ಯ: 1980 ರಿಂದ 1983 (3 ವರ್ಷ)
2 ಬಿ.ಬಿ. ಶಿವಪ್ಪ: 1983-1988 (5 ವರ್ಷ)
3 ಬಿ.ಎಸ್. ಯಡಿಯೂರಪ್ಪ: 1988-1991 (3 ವರ್ಷ)
4 ಕೆ.ಎಸ್. ಈಶ್ವರಪ್ಪ: 1993-1998 (5 ವರ್ಷ)
5 ಬಿ.ಎಸ್. ಯಡಿಯೂರಪ್ಪ: 1998-1999 (1 ವರ್ಷ)
6 ಬಸವರಾಜ ಪಾಟೀಲ್ ಸೇಡಂಳ 2000- 2003 (3 ವರ್ಷ)
7 ಅನಂತ್ ಕುಮಾರ್: 2003- 2004 (1 ವರ್ಷ)
8 ಜಗದೀಶ್ ಶೆಟ್ಟರ್: 2004-2006(2 ವರ್ಷ)
9 ಡಿ.ವಿ. ಸದಾನಂದ ಗೌಡ: 2006-2010 (4 ವರ್ಷ)
10 ಕೆ.ಎಸ್. ಈಶ್ವರಪ್ಪ: 2010-2013 (3 ವರ್ಷ 52 ದಿನ)
11 ಪ್ರಲ್ಹಾದ್ ಜೋಶಿ-2013-2016 (3 ವರ್ಷ)
12 ಬಿ.ಎಸ್. ಯಡಿಯೂರಪ್ಪ: 2016-2019 (3 ವರ್ಷ)
13 ನಳಿನ್ ಕುಮಾರ್ ಕಟೀಲ್: 2019- (4 ವರ್ಷ)
14 ಬಿ.ವೈ. ವಿಜಯೇಂದ್ರ: 2023 (ನ. 15) ಹಾಲಿ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications