ಗುರುವಾರ ರಾಜ್ಯದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಚುಟುಕು ಚಿತ್ರಣ
ಕರ್ನಾಟಕದ ರಾಜಕೀಯ ಹೈಡ್ರಾಮಾ ಗುರುವಾರವೂ ಮುಂದುವರೆದಿದ್ದು, ಮುಂಬೈನಲ್ಲಿ ಕೂತಿದ್ದ ಅತೃಪ್ತ ಶಾಸಕರ ದಂಡು ಸುಪ್ರಿಂ ಕೋರ್ಟ್ ಆದೇಶದಲ್ಲಿ ಬೆಂಗಳೂರಿಗೆ ಬಂದು ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದು ಈ ದಿನದ ಹೈಲೆಟ್.
ಸುಪ್ರಿಂಕೋರ್ಟ್ ಸೂಚನೆಯಂತೆ ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ಪುನಃ ರಾಜೀನಾಮೆ ಸಲ್ಲಿಸಬೇಕಿತ್ತು. ಅಂತೆಯೇ ತರಾತುರಿಯಲ್ಲಿ ವಿಶೇಷ ವಿಮಾನದಲ್ಲಿ ಬಂದ ಶಾಸಕರು ಸ್ಪೀಕರ್ ಅವರಿಗೆ ಹೊಸ ರಾಜೀನಾಮೆ ಸಲ್ಲಿಸಿ ಮತ್ತೆ ಮರಳಿ ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಿದರು.
ಬುಧವಾರದಂದು ರಾಜ್ಯ ರಾಜಕಾರಣದಲ್ಲಿ ಏನೇನೆಲ್ಲಾ ನಡೆಯಿತು ಎಂಬ ಸಮಗ್ರ ಚಿತ್ರಣ ಚಿತ್ರ ಸಹಿತ ಇಲ್ಲಿದೆ...
ಇಂತಹ ಸಂದರ್ಭದಲ್ಲಿ KSTDC ನಿರ್ವಹಿಸುವ ಕುಮಾರಕೃಪಾ ಅತಿಥಿ ಗೃಹದ ಹೊಸ ಕಟ್ಟಡಕ್ಕೆ ಕಾರ್ಯ ನಿಮಿತ್ತ ತೆರಳಿದ್ದ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರ ಬಿಜೆಪಿ ನಾಯಕರೊಂದಿಗಿನ ಭೇಟಿ ಆಕಸ್ಮಿಕ, ಮಾತುಕತೆ ಸೌಜನ್ಯದ್ದು, ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ.
— H D Kumaraswamy (@hd_kumaraswamy) July 11, 2019
2/2
#WATCH: Rebel Congress MLA Byrathi Basavaraj runs into the Speaker's office in Vidhana Soudha, Bengaluru. #Karnataka pic.twitter.com/L6zrzPqCub
— ANI (@ANI) July 11, 2019
#WATCH Karnataka: Rebel Congress-JD(S) MLAs reach Speaker's office in Vidhana Soudha, Bengaluru. pic.twitter.com/K3U8k8BmAo
— ANI (@ANI) July 11, 2019