ದಾವಣಗೆರೆ ಲೋಕಸಭಾ ಕ್ಷೇತ್ರದ ಕಿರುಪರಿಚಯ
ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿಎಂ ಸಿದ್ದೇಶ್ವರ (ಬಿಜೆಪಿ) ಒಟ್ಟು ಮತ 423447
ದಾವಣಗೆರೆ ಕ್ಷೇತ್ರದ ಹಾಲಿ ಅಭ್ಯರ್ಥಿಗಳು
ಬಿಜೆಪಿ: ಜಿಎಂ ಸಿದ್ದೇಶ್, ಕಾಂಗ್ರೆಸ್: ಎಸ್ಎಸ್ ಮಲ್ಲಿಕಾರ್ಜುನ, ಜೆಡಿಎಸ್: ಮಹಿಮಾ ಪಟೇಲ್

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಾವಣಗೆರೆ ಕ್ಷೇತ್ರವೂ ಒಂದು.
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಒಟ್ಟು 8 ವಿಧಾನಸಭಾ ಕ್ಷೇತ್ರ: 1) ಜಗಳೂರು - ರಾಜೇಶ್ ಎಚ್ ಪಿ (ಕಾಂಗ್ರೆಸ್), 2) ಹರಪನಹಳ್ಳಿ - ರವೀಂದ್ರ ಎಂಪಿ (ಕಾಂಗ್ರೆಸ್), 3) ಹರಿಹರ - ಎಚ್ಎಸ್ ಶಿವಶಂಕರ್ (ಜೆಡಿಎಸ್), 4) ದಾವಣಗೆರೆ ಉತ್ತರ - ಎಸ್ಎಸ್ ಮಲ್ಲಿಕಾರ್ಜುನ (ಕಾಂಗ್ರೆಸ್), 5) ದಾವಣಗೆರೆ ದಕ್ಷಿಣ ಶಾಮನೂರು ಶಿವಶಂಕರಪ್ಪ (ಕಾಂಗ್ರೆಸ್), 6) ಮಾಯಕೊಂಡ - ಶಿವಮೂರ್ತಿ ಕೆ (ಕಾಂಗ್ರೆಸ್), 7) ಚನ್ನಗಿರಿ - ವಡ್ನಾಳ್ ರಾಜಣ್ಣ (ಕಾಂಗ್ರೆಸ್) ಮತ್ತು 8) ಹೊನ್ನಾಳಿ - ಶಾಂತನಗೌಡ ಡಿಜಿ (ಕಾಂಗ್ರೆಸ್). [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಇದುವರೆಗೂ ಯಾರೆಲ್ಲಾ ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ?
ಕರ್ನಾಟಕ ರಾಜ್ಯ ಉದಯವಾದಾಗ
1977: ಕೊಂಡಜ್ಜಿ ಬಸಪ್ಪ (ಕಾಂಗ್ರೆಸ್)
1980: ಟಿವಿ ಚಂದ್ರಶೇಖರಪ್ಪ (ಕಾಂಗ್ರೆಸ್)
1984: ಚನ್ನಯ್ಯ ಒಡೆಯರ್ (ಕಾಂಗ್ರೆಸ್)
1989: ಚನ್ನಯ್ಯ ಒಡೆಯರ್ (ಕಾಂಗ್ರೆಸ್)
1991: ಚನ್ನಯ್ಯ ಒಡೆಯರ್ (ಕಾಂಗ್ರೆಸ್)
1996: ಜಿ ಮಲ್ಲಿಕಾರ್ಜುನಪ್ಪ (ಬಿಜೆಪಿ)
1998: ಶಾಮನೂರು ಶಿವಶಂಕರಪ್ಪ (ಕಾಂಗ್ರೆಸ್)
1999: ಜಿ ಮಲ್ಲಿಕಾರ್ಜುನಪ್ಪ (ಬಿಜೆಪಿ)
2004: ಜಿಎಂ ಸಿದ್ದೇಶ್ವರ (ಬಿಜೆಪಿ)
2009: ಜಿಎಂ ಸಿದ್ದೇಶ್ವರ (ಬಿಜೆಪಿ)
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications