ಕರ್ನಾಟಕದಲ್ಲಿ ಬಿಜೆಪಿ 19 , ಕಾಂಗ್ರೆಸ್ 6 , ಜೆಡಿಎಸ್ ಮೂರು ಕ್ಷೇತ್ರದಲ್ಲಿ ಗೆಲುವು? ಇಲ್ಲಿದೆ ಪಟ್ಟಿ
ಬೆಂಗಳೂರು, ಜೂನ್ 04: ಕ್ಷಣ ಕ್ಷಣಕ್ಕೂ ಲೋಕಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಮೂಡಿಸುತ್ತಿದೆ. ಎಕ್ಸಿಟ್ ಪೋಲ್ಗಳು ನುಡಿದ ಭವಿಷ್ಯ ಮತ್ತೆ ನಿಜವಾಗುವ ಸಾಧ್ಯತೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಮೈತ್ರಿ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತವಾಗಿದೆ.
ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನ ಎದುರಿಸಿದರು ಸಹ ಬಿಜೆಪಿ ತನ್ನ ಕ್ಲೀನ್ ಸ್ವೀಪ್ ಗುರಿಯನ್ನು ತಲುಪುವುದಿಲ್ಲ ಎಂದು ಹಲವು ಸಮೀಕ್ಷೆಗಳು ತಿಳಿಸಿತ್ತು. ಈಗಾಗಲೇ ಚುಣಾವಣಾ ಫಲಿತಾಂಶ ನಡೆಯುತ್ತಿದ್ದು, ಬಹುತೇಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಆರು ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ಬಿಜೆಪಿ ಗೆಲ್ಲುವ ಕ್ಷೇತ್ರಗಳು ಇಲ್ಲಿವೆ
* ಬೆಳಗಾವಿ - ಜಗದೀಶ್ ಶೆಟ್ಟರ್ - ಬಿಜೆಪಿ
* ಬಾಗಲಕೋಟೆ - ಪಿಸಿ ಗದ್ದಿಗೌಡರ್ - ಬಿಜೆಪಿ
* ವಿಜಯಪುರ - ರಮೇಶ್ ಜಿಗಜಿಣಗಿ - ಬಿಜೆಪಿ
* ಕಲಬುರಗಿ - ರಾಧಾಕೃಷ್ಣ ದೊಡ್ಮನಿ - ಕಾಂಗ್ರೆಸ್
* ರಾಯಚೂರು - ರಾಜಾ ಅಮರೇಶ್ವರ ನಾಯಕ - ಬಿಜೆಪಿ
* ಹಾವೇರಿ - ಬಸವರಾಜ ಬೊಮ್ಮಾಯಿ - ಬಿಜೆಪಿ
* ಧಾರವಾಡ - ಪ್ರಹ್ಲಾದ್ ಜೋಶಿ - ಬಿಜೆಪಿ
* ಉತ್ತರ ಕನ್ನಡ - ವಿಶ್ವೇಶ್ವರ ಹೆಗಡೆ ಕಾಗೇರಿ - ಬಿಜೆಪಿ
* ಶಿವಮೊಗ್ಗ - ಬಿವೈ ರಾಘವೇಂದ್ರ - ಬಿಜೆಪಿ
* ದಕ್ಷಿಣ ಕನ್ನಡ - ಬ್ರಿಜೇಶ್ ಚೌಟಾ - ಬಿಜೆಪಿ
* ಉಡುಪಿ - ಚಿಕ್ಕಮಗಳೂರು - ಕೋಟಾ ಶ್ರೀನಿವಾಸ ಪೂಜಾರಿ - ಬಿಜೆಪಿ
* ಚಿತ್ರದುರ್ಗ - ಬಿಎನ್ ಚಂದ್ರಪ್ಪ - ಕಾಂಗ್ರೆಸ್
* ತುಮಕೂರು - ಮುದ್ದಹನುಮೇಗೌಡ - ಕಾಂಗ್ರೆಸ್
* ಮೈಸೂರು - ಯದುವೀರ್ ಒಡೆಯರ್ - ಬಿಜೆಪಿ
* ಬೆಂಗಳೂರು ಗ್ರಾಮಾಂತರ - ಡಿಕೆ ಸುರೇಶ್ - ಕಾಂಗ್ರೆಸ್
* ಬೆಂಗಳೂರು ಉತ್ತರ - ಶೋಭಾ ಕರಂದ್ಲಾಜೆ - ಬಿಜೆಪಿ
* ಬೆಂಗಳೂರು ಸೆಂಟ್ರಲ್ - ಪಿಸಿ ಮೋಹನ್ - ಬಿಜೆಪಿ
* ಬೆಂಗಳೂರು ದಕ್ಷಿಣ - ತೇಜಸ್ವಿ ಸೂರ್ಯ - ಬಿಜೆಪಿ
* ಚಿಕ್ಕಬಳ್ಳಾಪುರ - ಡಾ ಕೆ ಸುಧಾಕರ್ - ಬಿಜೆಪಿ
ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳು
* ಚಾಮರಾಜನಗರ - ಸುನೀಲ್ ಬೋಸ್ - ಕಾಂಗ್ರೆಸ್
* ಬೀದರ್ - ಸಾಗರ್ ಖಂಡ್ರೆ - ಕಾಂಗ್ರೆಸ್
*ಚಿಕ್ಕೋಡಿ - ಪ್ರಿಯಾಂಕ್ ಜಾರಕಿಹೊಳಿ- ಕಾಂಗ್ರೆಸ್
* ಕೊಪ್ಪಳ - ರಾಜಶೇಖರ್ ಹಿಟ್ನಾಳ್- ಕಾಂಗ್ರೆಸ್
* ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್
* ಬಳ್ಳಾರಿ - ಇ ತುಖಾರಂ - ಕಾಂಗ್ರೆಸ್
ಮೂರು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು
* ಕೋಲಾರ - ಮಲ್ಲೇಶ್ ಬಾಬು - ಜೆಡಿಎಸ್
* ಮಂಡ್ಯ - ಎಚ್ಡಿ ಕುಮಾರಸ್ವಾಮಿ - ಜೆಡಿಎಸ್
* ಹಾಸನ - ಪ್ರಜ್ವಲ್ ರೇವಣ್ಣ - ಜೆಡಿಎಸ್
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications