ಕರ್ನಾಟಕದಲ್ಲಿ ಬಿಜೆಪಿ 19 , ಕಾಂಗ್ರೆಸ್ 6 , ಜೆಡಿಎಸ್ ಮೂರು ಕ್ಷೇತ್ರದಲ್ಲಿ ಗೆಲುವು? ಇಲ್ಲಿದೆ ಪಟ್ಟಿ
ಬೆಂಗಳೂರು, ಜೂನ್ 04: ಕ್ಷಣ ಕ್ಷಣಕ್ಕೂ ಲೋಕಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಮೂಡಿಸುತ್ತಿದೆ. ಎಕ್ಸಿಟ್ ಪೋಲ್ಗಳು ನುಡಿದ ಭವಿಷ್ಯ ಮತ್ತೆ ನಿಜವಾಗುವ ಸಾಧ್ಯತೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಮೈತ್ರಿ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತವಾಗಿದೆ.
ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನ ಎದುರಿಸಿದರು ಸಹ ಬಿಜೆಪಿ ತನ್ನ ಕ್ಲೀನ್ ಸ್ವೀಪ್ ಗುರಿಯನ್ನು ತಲುಪುವುದಿಲ್ಲ ಎಂದು ಹಲವು ಸಮೀಕ್ಷೆಗಳು ತಿಳಿಸಿತ್ತು. ಈಗಾಗಲೇ ಚುಣಾವಣಾ ಫಲಿತಾಂಶ ನಡೆಯುತ್ತಿದ್ದು, ಬಹುತೇಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಆರು ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ಬಿಜೆಪಿ ಗೆಲ್ಲುವ ಕ್ಷೇತ್ರಗಳು ಇಲ್ಲಿವೆ
* ಬೆಳಗಾವಿ - ಜಗದೀಶ್ ಶೆಟ್ಟರ್ - ಬಿಜೆಪಿ
* ಬಾಗಲಕೋಟೆ - ಪಿಸಿ ಗದ್ದಿಗೌಡರ್ - ಬಿಜೆಪಿ
* ವಿಜಯಪುರ - ರಮೇಶ್ ಜಿಗಜಿಣಗಿ - ಬಿಜೆಪಿ
* ಕಲಬುರಗಿ - ರಾಧಾಕೃಷ್ಣ ದೊಡ್ಮನಿ - ಕಾಂಗ್ರೆಸ್
* ರಾಯಚೂರು - ರಾಜಾ ಅಮರೇಶ್ವರ ನಾಯಕ - ಬಿಜೆಪಿ
* ಹಾವೇರಿ - ಬಸವರಾಜ ಬೊಮ್ಮಾಯಿ - ಬಿಜೆಪಿ
* ಧಾರವಾಡ - ಪ್ರಹ್ಲಾದ್ ಜೋಶಿ - ಬಿಜೆಪಿ
* ಉತ್ತರ ಕನ್ನಡ - ವಿಶ್ವೇಶ್ವರ ಹೆಗಡೆ ಕಾಗೇರಿ - ಬಿಜೆಪಿ
* ಶಿವಮೊಗ್ಗ - ಬಿವೈ ರಾಘವೇಂದ್ರ - ಬಿಜೆಪಿ
* ದಕ್ಷಿಣ ಕನ್ನಡ - ಬ್ರಿಜೇಶ್ ಚೌಟಾ - ಬಿಜೆಪಿ
* ಉಡುಪಿ - ಚಿಕ್ಕಮಗಳೂರು - ಕೋಟಾ ಶ್ರೀನಿವಾಸ ಪೂಜಾರಿ - ಬಿಜೆಪಿ
* ಚಿತ್ರದುರ್ಗ - ಬಿಎನ್ ಚಂದ್ರಪ್ಪ - ಕಾಂಗ್ರೆಸ್
* ತುಮಕೂರು - ಮುದ್ದಹನುಮೇಗೌಡ - ಕಾಂಗ್ರೆಸ್
* ಮೈಸೂರು - ಯದುವೀರ್ ಒಡೆಯರ್ - ಬಿಜೆಪಿ
* ಬೆಂಗಳೂರು ಗ್ರಾಮಾಂತರ - ಡಿಕೆ ಸುರೇಶ್ - ಕಾಂಗ್ರೆಸ್
* ಬೆಂಗಳೂರು ಉತ್ತರ - ಶೋಭಾ ಕರಂದ್ಲಾಜೆ - ಬಿಜೆಪಿ
* ಬೆಂಗಳೂರು ಸೆಂಟ್ರಲ್ - ಪಿಸಿ ಮೋಹನ್ - ಬಿಜೆಪಿ
* ಬೆಂಗಳೂರು ದಕ್ಷಿಣ - ತೇಜಸ್ವಿ ಸೂರ್ಯ - ಬಿಜೆಪಿ
* ಚಿಕ್ಕಬಳ್ಳಾಪುರ - ಡಾ ಕೆ ಸುಧಾಕರ್ - ಬಿಜೆಪಿ
ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳು
* ಚಾಮರಾಜನಗರ - ಸುನೀಲ್ ಬೋಸ್ - ಕಾಂಗ್ರೆಸ್
* ಬೀದರ್ - ಸಾಗರ್ ಖಂಡ್ರೆ - ಕಾಂಗ್ರೆಸ್
*ಚಿಕ್ಕೋಡಿ - ಪ್ರಿಯಾಂಕ್ ಜಾರಕಿಹೊಳಿ- ಕಾಂಗ್ರೆಸ್
* ಕೊಪ್ಪಳ - ರಾಜಶೇಖರ್ ಹಿಟ್ನಾಳ್- ಕಾಂಗ್ರೆಸ್
* ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್
* ಬಳ್ಳಾರಿ - ಇ ತುಖಾರಂ - ಕಾಂಗ್ರೆಸ್
ಮೂರು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು
* ಕೋಲಾರ - ಮಲ್ಲೇಶ್ ಬಾಬು - ಜೆಡಿಎಸ್
* ಮಂಡ್ಯ - ಎಚ್ಡಿ ಕುಮಾರಸ್ವಾಮಿ - ಜೆಡಿಎಸ್
* ಹಾಸನ - ಪ್ರಜ್ವಲ್ ರೇವಣ್ಣ - ಜೆಡಿಎಸ್
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications