ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಿರುಪರಿಚಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ (ಸಾಮಾನ್ಯ) ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ (ಬಿಜೆಪಿ)
ದಕ್ಷಿಣ ಕನ್ನಡ ಕ್ಷೇತ್ರದ ಹಾಲಿ ಅಭ್ಯರ್ಥಿಗಳು
ಬಿಜೆಪಿ: ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್: ಜನಾರ್ದನ ಪೂಜಾರಿ, ಜೆಡಿಎಸ್: ಅಭ್ಯರ್ಥಿ ಇಲ್ಲ ಆದರೆ ಬೆಂಬಲ ನೀಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಟ್ಟು 8 ವಿಧಾನಸಭಾ ಕ್ಷೇತ್ರ, ಶಾಸಕರ ವಿವರ:
1) ಬೆಳ್ತಂಗಡಿ - ಕೆ ವಸಂತ ಬಂಗೇರಾ (ಕಾಂಗ್ರೆಸ್), 2) ಮೂಡಬಿದಿರೆ -ಕೆ ಅಭಯಚಂದ್ರ ಜೈನ್ (ಕಾಂಗ್ರೆಸ್), 3) ಮಂಗಳೂರು ನಗರ (ಉತ್ತರ) - ಮೊಯಿದ್ದೀನ್ ಬಾವ (ಕಾಂಗ್ರೆಸ್), 4) ಮಂಗಳೂರು ನಗರ (ದಕ್ಷಿಣ) - ಜಾನ್ ರಿಚರ್ಡ್ ಲೋಬೊ (ಕಾಂಗ್ರೆಸ್), 5) ಮಂಗಳೂರು ಯುಟಿ ಖಾದರ್ (ಕಾಂಗ್ರೆಸ್), 6) ಬಂಟ್ವಾಳ - ಬಿ ರಮಾನಾಥ ರೈ (ಕಾಂಗ್ರೆಸ್), 7) ಪುತ್ತೂರು -ಶಕುಂತಲಾ ಶೆಟ್ಟಿ (ಕಾಂಗ್ರೆಸ್) ಮತ್ತು 8) ಸುಳ್ಯ - ಎಸ್ ಅಂಗಾರ (ಬಿಜೆಪಿ).

ಮಂಗಳೂರು ಕ್ಷೇತ್ರದಲ್ಲಿ
1962: ಎ ಶಂಕರ ಆಳ್ವ (ಕಾಂಗ್ರೆಸ್)
1967: ಸಿಎಂ ಪೂಣಚ್ಚ (ಕಾಂಗ್ರೆಸ್)
1971: ಕೆ ಕೆ ಶೆಟ್ಟಿ (ಕಾಂಗ್ರೆಸ್)
1977: ಜನಾರ್ದನ ಪೂಜಾರಿ (ಕಾಂಗ್ರೆಸ್)
1980: ಜನಾರ್ದನ ಪೂಜಾರಿ (ಕಾಂಗ್ರೆಸ್)
1984: ಜನಾರ್ದನ ಪೂಜಾರಿ (ಕಾಂಗ್ರೆಸ್)
1989: ಜನಾರ್ದನ ಪೂಜಾರಿ (ಕಾಂಗ್ರೆಸ್)
1991: ವಿ ಧನಂಜಯ ಕುಮಾರ್ (ಬಿಜೆಪಿ)
1996: ವಿ ಧನಂಜಯ ಕುಮಾರ್ (ಬಿಜೆಪಿ)
1998: ವಿ ಧನಂಜಯ ಕುಮಾರ್ (ಬಿಜೆಪಿ)
1999: ವಿ ಧನಂಜಯ ಕುಮಾರ್ (ಬಿಜೆಪಿ)
2004: ಡಿವಿ ಸದಾನಂದಗೌಡ (ಬಿಜೆಪಿ)
ದಕ್ಷಿಣ ಕನ್ನಡ
2009: ನಳಿನ್ ಕುಮಾರ್ ಕಟೀಲ್ (ಬಿಜೆಪಿ)
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications