ಕೋರ್ಟ್ ಕಟೆಕಟೆಯಲ್ಲಿ ನಿಂತ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ!
Recommended Video
ಬೆಂಗಳೂರು, ಫೆ. 15: ಬಹುಶಃ ಇತಿಹಾಸದಲ್ಲೇ ಮೊದಲ ಬಾರಿ ಲೋಕಾಯುಕ್ತ ನ್ಯಾಯಮೂರ್ತಿ ಒಬ್ಬರು ಕೋರ್ಟ್ ಕಟಕಟೆಯಲ್ಲಿ ವಿಚಾರಣೆ ಎದುರಿಸಿದ್ದಾರೆ.
ಲೋಕಾಯುಕ್ತ ನ್ಯಾಯಾಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣದ ವಿಚಾರಣೆ ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಿತು. ಸಾಕ್ಷಿ ನುಡಿಯಲು ಸೆಷನ್ಸ್ ಕೋರ್ಟ್ ಗೆ ಆಗಮಿಸಿದ ಲೋಕಾಯುಕ್ತ .ನ್ಯಾ. ವಿಶ್ವನಾಥ್ ಶೆಟ್ಟಿ ಸಾಕ್ಷಿ ಹೇಳಿದ್ದಾರೆ. ಕರ್ನಾಟಕ ನ್ಯಾಯಾಂಗ ಇತಿಹಾಸದಲ್ಲಿ ಇದೇ ಮೊದಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸೆಷನ್ಸ್ ಕೋರ್ಟ್ ಕಟಕಟೆಯಲ್ಲಿ ನಿಂತು ಸಾಕ್ಷಿ ಹೇಳಿದ್ದಾರೆ. ಸೆಷನ್ಸ್ ಕೋರ್ಟ್ ಹಾಲ್ ನಂಬರ್ 56ರಲ್ಲಿ ವಿಚಾರಣೆ ನಡೆದಿದೆ.
ಆರೋಪಿ ತೇಜ್ ರಾಜ್ ಶರ್ಮಾ ಎಂಬಾತ ಮಾರ್ಚ್ 7, 2018 ರಲ್ಲಿ ಚಾಕು ಸಮೇತ ಲೋಕಾಯುಕ್ತ ಕೊಠಡಿಗೆ ನುಗ್ಗಿ, ನ್ಯಾ. ವಿಶ್ವನಾಥ್ ಶೆಟ್ಟಿ ಅವರ ಹತ್ಯಾಯತ್ನ ಮಾಡಿದ್ದ. ಪ್ರಕರಣದ ವಿಚಾರಣೆ ಸೆಷನ್ ಕೋರ್ಟ್ ನಲ್ಲಿ ನಡೆಯುತ್ತಿದೆ.

ನ್ಯಾ. ವಿಶ್ವನಾಥ್ ಶೆಟ್ಟಿ ಅವರು ಸಾಕ್ಷಿ ಹೇಳುವಾಗ, ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿ ತೇಜ್ ರಾಜ್ ಶರ್ಮಾ ವಿಡಿಯೊ ಕಾನ್ಫರನ್ಸ್ ಮೂಲಕ ವುಚಾರಣೆಯಲ್ಲಿ ಹಾಜರಿದ್ದ.
ಆರೋಪಿ ತೇಜ್ ರಾಜ್ ಶರ್ಮಾಗೆ ಕಳೆದ ವರ್ಷಗಳಿಂದ ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದಾನೆ. ಅರೋಪಿ ಪರ ಹಿರಿಯ ನ್ಯಾಯವಾದಿ ನಟರಾಜ್ ಶರ್ಮಾ ವಕಾಲತ್ತು ವಹಿಸಿದ್ದರು. ನ್ಯಾ. ವಿಶ್ವನಾಥ ಶೆಟ್ಟಿ ಅವರನ್ನು ಪಾಟಿ ಸವಾಲು ಮಾಡಲು ಆರೋಪಿ ಪರ ವಕೀಲ ನಟರಾಜ್ ಶರ್ಮಾ ಅವರು ಸಮಯಾವಕಾಶ ಕೇಳಿ ಮೆಮೊ ಹಾಕಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications