40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply
ಗ್ಯಾಸ್ ಸಿಗುತ್ತಿಲ್ಲ, ಹೋಟೆಲ್ ನಡೆಸಲು ಕೂಡ ಆಗುತ್ತಿಲ್ಲ ಎಂದು ಈಗಾಗಲೇ ಸಾವಿರಾರು ಹೋಟೆಲ್ ಮಾಲೀಕರು ಬಾಗಿಲು ಬಂದ್ ಮಾಡಿ ಬೀಗ ಹಾಕಿದ್ದಾರೆ. ಕರ್ನಾಟಕ ರಾಜ್ಯ ಒಂದರಲ್ಲೇ, ಸುಮಾರು 40,000 ಹೋಟೆಲ್ ಇದ್ದು ಲಕ್ಷಾಂತರ ಜನರು ಜೀವನ ಕಂಡುಕೊಂಡಿದ್ದಾರೆ ಈ ಹೋಟೆಲ್ ಉದ್ಯಮ ನಂಬಿ. ಆದರೆ ಇದೀಗ ಎಲ್ಪಿಜಿ ಸಿಗದೆ, ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ಒಲೆ ಉರಿಸುವುದೇ ಕಷ್ಟಕರವಾಗಿ ಎಲ್ಲಾ ನಾಶವಾಗುತ್ತಿದೆ ಎಂದು ಜನರು ಆಕ್ರೋಶ ಹೊರ ಹಾಕುತ್ತಿದ್ದರು. ಹೀಗಿದ್ದಾಗಲೇ ದಿಢೀರ್ ಸರ್ಕಾರ ಕೂಡ ಕಮರ್ಷಿಯಲ್ ಎಂದರೆ ಹೋಟೆಲ್ಗಳಿಗೆ ಸಪ್ಲೈ ಮಾಡುವ ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಭಾರಿ ದೊಡ್ಡ ಬದಲಾವಣೆ ಮಾಡಿ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.
ಹೌದು, ಕಮರ್ಷಿಯಲ್ LPG ಗ್ಯಾಸ್ ಸಿಲಿಂಡರ್ ಸರಬರಾಜಿನ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ನೇರವಾಗಿ ದೇಶದ ವ್ಯಾಪಾರ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಈ ಹೊಸ ನಿರ್ಧಾರ ಭರ್ಜರಿ ಖುಷಿ ಕೊಡುತ್ತಿದೆ ಹೋಟೆಲ್ ಮಾಲೀಕರಿಗೆ. ಅಂದಹಾಗೆ ಈಗ ರಾಜ್ಯಗಳಿಗೆ ನೀಡುತ್ತಿರುವ LPG ಕೋಟಾ ಶೇಕಡಾ 10 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರವು ತೀರ್ಮಾನ ಮಾಡಿದೆ. ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆ & ಸರಬರಾಜಿನ ನಡುವೆ ಇರುವ ಅಂತರ ಕಡಿಮೆ ಮಾಡುವುದು ಈ ನಿರ್ಧಾರದ ಉದ್ದೇಶವಾಗಿದೆ. ಕಳೆದ ಕೆಲವು ದಿನಗಳಿಂದ ಎಲ್ಪಿಜಿ ಸಿಲಿಂಡರ್ ಸಿಗದೆ, ಗ್ಯಾಸ್ ಇಲ್ಲದೆ ಒದ್ದಾಡಿದ್ದ ವ್ಯಾಪಾರಿಗಳು ಹಾಗೂ ಉದ್ಯಮಿಗಳಿಗೆ ಭರ್ಜರಿ ಖುಷಿ ಕೊಡುವ ಸುದ್ದಿ ಈಗ ಸಿಕ್ಕಂತಾಗಿದೆ.

ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಬಂಪರ್!
ಹೋಟೆಲ್, ರೆಸ್ಟೋರೆಂಟ್ & ಸಣ್ಣ ವ್ಯಾಪಾರಿಗಳು ಗ್ಯಾಸ್ ಲಭ್ಯತೆ ಅಸ್ಥಿರತೆ ಹಾಗೂ ಬೆಲೆ ಏರಿಳಿತಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ಈಗ ಹೆಚ್ಚುವರಿ ಕೋಟಾ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂಬ ಸುದ್ದಿಯು ಕೇಳಿಬರುತ್ತಲೇ ಗ್ಯಾಸ್ ಕೊರತೆ ಕಡಿಮೆಯಾಗುವ ಭರವಸೆ ಕೂಡ ಮೂಡಿದೆ. ಹಾಗೂ ಹಬ್ಬ & ವ್ಯಪಾರ ಹೆಚ್ಚಾಗಿರುವ ಸೀಸನ್ನಲ್ಲಿ ಬೆಲೆಗಳನ್ನ ಸ್ಥಿರವಾಗಿಡಲು ಸಹ ಇದು ಸಹಾಯವಾಗುತ್ತದೆ ಎಂದು ವ್ಯಾಪಾರಿಗಳು ಖುಷಿ ಪಟ್ಟಿದ್ದಾರೆ. ಸಣ್ಣ ಉದ್ಯಮಿಗಳಿಗೂ ಇದು ದೊಡ್ಡ ಮಟ್ಟದ ನೆರವಿನಂತೆ ಭಾಸವಾಗಿದ್ದು, ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲಿ ಎದುರಾಗಿರುವ ಗ್ಯಾಸ್ ಸಿಲಿಂಡರ್ ಸಮಸ್ಯೆ ಮೊದಲ ಹಂತದಲ್ಲಿ ಮುಕ್ತಿ ಪಡೆದಂತೆ ಕಾಣುತ್ತಿದೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ಕಮರ್ಷಿಯಲ್ LPG ಕೋಟಾದಲ್ಲಿ ಶೇಕಡಾ 10 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications