ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ
ಬೆಂಗಳೂರು, ಏ.7: ಕರ್ನಾಟಕ ಮಾಧ್ಯಮ ಅಕಾಡೆಮಿ 2014-15ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಪತ್ರಕರ್ತರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮುದ್ರಣ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮದ ಸಾಧಕರ ಪಟ್ಟಿ ಇಲ್ಲಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಈ ಬಗ್ಗೆ ವಿವರ ನೀಡಿ 2014ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ ಏ.16 ಅಥವಾ 17ರಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದ್ದು , ಪ್ರಶಸ್ತಿ ಪುರಸ್ಕೃತರಿಗೆ 20,000 ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುತ್ತದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ
2014ರ ವಿಶೇಷ ಪ್ರಶಸ್ತಿ
* ಎಂ.ಎಸ್. ಪ್ರಭಾಕರ್ (ಕಾಮರೂಪಿ)- (ಕೋಲಾರ)
* ಸಾಮಾಜಿಕ ಸಮಸ್ಯೆ ಲೇಖನಕ್ಕೆ ನೀಡುವ 'ಅಭಿಮಾನಿ ಪ್ರಶಸ್ತಿ'ಯನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವಿಜಯಕರ್ನಾಟಕ ವರದಿಗಾರ ಸಿದ್ಧಲಿಂಗ ಸ್ವಾಮಿ.
* ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ 'ಆಂದೋಲನ ಪ್ರಶಸ್ತಿ'ಯನ್ನು ರಾಯಚೂರು ವಾಣಿ.
* ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ 'ಮೈಸೂರು ದಿಗಂತ' ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಲೋಕ ಧ್ವನಿ ದಿನಪತ್ರಿಕೆಯ ವರದಿಗಾರ ಶ್ರೀಧರ ಅವರಿಗೆ ನೀಡಲಾಗಿದೆ.

2014ನೇ ಸಾಲಿನ ವಾರ್ಷಿಕ ಪ್ರಶಸ್ತಿ
1.ಕೋಟಿಗಾನಹಳ್ಳಿ ರಾಮಯ್ಯ - (ಕೋಲಾರ)
2. ಎಂ.ಕೆ. ಭಾಸ್ಕರರಾವ್ - (ಶಿವಮೊಗ್ಗ)
3. ಎಂ. ನಾಗರಾಜ - (ಮೈಸೂರು)
4. ಕೆ.ಬಿ. ರಾಮಪ್ಪ - (ಶಿವಮೊಗ್ಗ)
5.ಬಿ. ಹೊನ್ನಪ್ಪ ಭಾವಿಕೇರಿ - (ಅಂಕೋಲ-ಉ.ಕ)
6.ಗಾಯತ್ರಿ ನಿವಾಸ್ - (ಮಂಗಳೂರು)
7.ಲೀಲಾವತಿ - (ಹಾಸನ)
8.ಲಿಂಗೇನಹಳ್ಳಿ ಸುರೇಶ್ಚಂದ್ರ - (ಬೆಂಗಳೂರು)
9.ಇಫ್ತಿಕಾರ್ ಅಹಮದ್ ಶರೀಫ್ - (ಬೆಂಗಳೂರು)
10.ವೀರೇಂದ್ರ ಶೀಲವಂತ - (ಬಾಗಲಕೋಟೆ)
11.ರಿಜ್ವಾನ್ ಉಲ್ಲಾ ಖಾನ್ - (ಬೆಂಗಳೂರು)
12.ಬಿ.ಎಸ್. ಪ್ರಭುರಾಜನ್ - (ಮೈಸೂರು)
13. ಎಸ್. ನಾಗೇಂದ್ರ (ನೇತ್ರರಾಜು) - (ಮೈಸೂರು)
14.ದೇವೇಂದ್ರಪ್ಪ ಹೆಚ್. ಕಪನೂರಕರ್ - (ಕಲಬುರ್ಗಿ)
15.ಬಿ.ವಿ.ಗೋಪಿನಾಥ್ - (ಕೋಲಾರ)
16.ರೋನ್ಸ್ ಬಂಟ್ವಾಳ್ - (ಮುಂಬೈ) - ಹೊರನಾಡ ಕನ್ನಡಿಗರು
17.ಗಂಧರ್ವ ಸೇನಾ - (ಬೀದರ್)
18.ಶಿವಕುಮಾರ ಅಡಿವೆಪ್ಪ ಭೈಜಶೆಟ್ಟರ - (ಧಾರವಾಡ)
19.ಶಿವಾನಂದ ತಗಡೂರು - (ಹಾಸನ)
20. ವಿ.ನಂಜುಂಡಪ್ಪ - (ಬೆಂಗಳೂರು)
21. ಎಚ್.ಟಿ. ಅನಿಲ್ - (ಕೊಡಗು)
22. ಆಸ್ಟ್ರೋಮೋಹನ್ - (ಉಡುಪಿ)
23. ಬಸವರಾಜ ಹೊಂಗಲ್ - (ಧಾರವಾಡ)
24. ಸಿ.ಎನ್. ರಾಜು (ಮಣ್ಣೆರಾಜು) - (ತುಮಕೂರು)
25. ನಾಗಲಕ್ಷ್ಮಿ ಬಾಯಿ - (ದಾವಣಗೆರೆ)
26.ನಾಯಕ ಗಂಗೊಳ್ಳಿ - (ಉಡುಪಿ)
27.ಎನ್.ರವಿಕುಮಾರ್ - (ಶಿವಮೊಗ್ಗ)
28.ವಿಲಾಸ್ ಮೇಲಗಿರಿ - (ಹಾವೇರಿ)
29.ಮಂಜುನಾಥ ಎಂ. ಅದ್ದೆ - (ಬೆಂಗಳೂರು)
30.ಲೈಕ್ ಎ. ಖಾನ್ - (ಮೈಸೂರು)
31.ರಕ್ಷಾ ಕಟ್ಟೆಬೆಳಗುಳಿ - (ಹಾಸನ)
32.ಎಸ್.ಲಕ್ಷ್ಮೀನಾರಾಯಣ - (ಕೋಲಾರ)
33.ಸಾಹುಕಾರ್ ಚಂದ್ರಶೇಖರ್ ರಾವ್ (ಸಾಚ) - (ಚಿಕ್ಕಮಗಳೂರು)
34.ಬಂಗ್ಲೆ ಮಲ್ಲಿಕಾರ್ಜುನ - (ಬಳ್ಳಾರಿ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications