Get Updates
Get notified of breaking news, exclusive insights, and must-see stories!

ಬಂಧನ ಭೀತಿಯಿಂದ ಕೋರ್ಟಿಗೆ ಶರಣಾದ ಶಾಸಕ ಬಾಲಕೃಷ್ಣ

ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಪ್ರದರ್ಶಿಸಿದ್ದ ಶಾಸಕ ಬಾಲಕೃಷ್ಣ ಅವರು ಬಂಧನ ಭೀತಿಯಿಂದ ಶುಕ್ರವಾರ ಬೆಳಗ್ಗೆ ಕೋರ್ಟಿಗೆ ಶರಣಾಗಿದ್ದಾರೆ

ರಾಮನಗರ, ಜನವರಿ 20: ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಪ್ರದರ್ಶಿಸಿದ್ದ ಶಾಸಕ ಬಾಲಕೃಷ್ಣ ಅವರು ಬಂಧನ ಭೀತಿಯಿಂದ ಶುಕ್ರವಾರ ಬೆಳಗ್ಗೆ ಕೋರ್ಟಿಗೆ ಶರಣಾಗಿದ್ದಾರೆ. ಗುರುವಾರದಂದು ಶಾಸಕರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಶುಕ್ರವಾರ ಬೆಳಗ್ಗೆ 1ನೇ ಜೆಎಂಎಫ್ ಸಿ ಕೋರ್ಟಿಗೆ ಹಾಜರಾಗಿ, ಶರಣಾಗಿದ್ದಾರೆ. ಜನವರಿ 15ರಂದು ಕುದೂರು ಠಾಣೆಗೆ ಬಂದಿದ್ದ ಬಾಲಕೃಷ್ಣ ಅವರು ಎಸ್​ಐ ಹರೀಶ್ ಮತ್ತು ಇನ್ಸಪೆಕ್ಟರ್​​ ನಂದೀಶ್​​ ಅವರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಧಮಕಿ ಹಾಕಿದ್ದರು.

Magadi MLA HC Balakrishna surrenders himself before Kuduru Police

ಪೊಲೀಸರ ಮೇಲೆ ಗೂಂಡಾ ವರ್ತನೆ ಮಾಡಿದ ಶಾಸಕರ ವಿರುದ್ಧ ಎಸ್ಪಿ ರಮೇಶ್ ಬಾನೊತ್ ಅವರಿಗೆ​​ ದೂರು ನೀಡಲಾಗಿತ್ತು. ಈ ಸಂಬಂಧ ಮಾಗಡಿ ಶಾಸಕ ಬಾಲಕೃಷ್ಣ ಸೇರಿದಂತೆ 17 ಮಂದಿಯ ಮೇಲೆ ಐಪಿಸಿ ಸೆಕ್ಷನ್ 341, 352, 353, 504, 506 ಜೊತೆಗೆ 141 ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+