ಬಂಧನ ಭೀತಿಯಿಂದ ಕೋರ್ಟಿಗೆ ಶರಣಾದ ಶಾಸಕ ಬಾಲಕೃಷ್ಣ
ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಪ್ರದರ್ಶಿಸಿದ್ದ ಶಾಸಕ ಬಾಲಕೃಷ್ಣ ಅವರು ಬಂಧನ ಭೀತಿಯಿಂದ ಶುಕ್ರವಾರ ಬೆಳಗ್ಗೆ ಕೋರ್ಟಿಗೆ ಶರಣಾಗಿದ್ದಾರೆ
ರಾಮನಗರ, ಜನವರಿ 20: ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಪ್ರದರ್ಶಿಸಿದ್ದ ಶಾಸಕ ಬಾಲಕೃಷ್ಣ ಅವರು ಬಂಧನ ಭೀತಿಯಿಂದ ಶುಕ್ರವಾರ ಬೆಳಗ್ಗೆ ಕೋರ್ಟಿಗೆ ಶರಣಾಗಿದ್ದಾರೆ. ಗುರುವಾರದಂದು ಶಾಸಕರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಶುಕ್ರವಾರ ಬೆಳಗ್ಗೆ 1ನೇ ಜೆಎಂಎಫ್ ಸಿ ಕೋರ್ಟಿಗೆ ಹಾಜರಾಗಿ, ಶರಣಾಗಿದ್ದಾರೆ. ಜನವರಿ 15ರಂದು ಕುದೂರು ಠಾಣೆಗೆ ಬಂದಿದ್ದ ಬಾಲಕೃಷ್ಣ ಅವರು ಎಸ್ಐ ಹರೀಶ್ ಮತ್ತು ಇನ್ಸಪೆಕ್ಟರ್ ನಂದೀಶ್ ಅವರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಧಮಕಿ ಹಾಕಿದ್ದರು.

ಪೊಲೀಸರ ಮೇಲೆ ಗೂಂಡಾ ವರ್ತನೆ ಮಾಡಿದ ಶಾಸಕರ ವಿರುದ್ಧ ಎಸ್ಪಿ ರಮೇಶ್ ಬಾನೊತ್ ಅವರಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಮಾಗಡಿ ಶಾಸಕ ಬಾಲಕೃಷ್ಣ ಸೇರಿದಂತೆ 17 ಮಂದಿಯ ಮೇಲೆ ಐಪಿಸಿ ಸೆಕ್ಷನ್ 341, 352, 353, 504, 506 ಜೊತೆಗೆ 141 ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲಾಗಿತ್ತು.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications