ಬರಗಾಲದಲ್ಲಿ ಕರ್ನಾಟಕಕ್ಕೆ ಸಂಜೀವಿನಿಯಾದ ಮಹಾರಾಷ್ಟ್ರ
ತನಗೆ ನೀರು ಕೊಡುವಂತೆ ಕರ್ನಾಟಕ ಸರಕಾರ ಮಹಾರಾಷ್ಟ್ರಕ್ಕೆ ಮನವಿ ಸಲ್ಲಿಸಿತ್ತು. ಕರ್ನಾಟಕದ ಮನವಿ ಮೇರೆಗೆ ಮಹಾರಾಷ್ಟ್ರ 2.5 ಟಿಎಂಸಿ ನೀರನ್ನು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಿದೆ.
ಬೆಂಗಳೂರು, ಏಪ್ರಿಲ್ 11: ಬಿರು ಬೇಸಿಗೆಯ ಬರಗಾಲದಲ್ಲೂ ಮಹಾರಾಷ್ಟ್ರ ಕರ್ನಾಟಕಕ್ಕೆ 2.5 ಟಿಎಂಸಿ ನೀರು ನೀಡಿದೆ. ಮಂಗಳವಾರ ಮಧ್ಯರಾತ್ರಿ ಕೊಯ್ನಾ ಜಲಾಶಯದಿಂದ ಕರ್ನಾಟಕಕ್ಕೆ ಈ ಪ್ರಮಾಣದ ನೀರು ಹರಿಸಲಾಗಿದೆ.
ತನಗೆ ನೀರು ಕೊಡುವಂತೆ ಕರ್ನಾಟಕ ಸರಕಾರ ಮಹಾರಾಷ್ಟ್ರಕ್ಕೆ ಮನವಿ ಸಲ್ಲಿಸಿತ್ತು. ಕರ್ನಾಟಕದ ಮನವಿ ಮೇರೆಗೆ ಮಹಾರಾಷ್ಟ್ರ 2.5 ಟಿಎಂಸಿ ನೀರು ನೀಡಿದೆ. [ಭೀಕರ ಬರಗಾಲದಲ್ಲೂ 'ಶ್ರಮಬಿಂದು ಸಾಗರ'ದಲ್ಲಿ ನೀರೋ ನೀರು]

ಈ ಹಿಂದೆ ಉತ್ತರ ಕರ್ನಾಟಕ ಬಿಜೆಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ಗೆ ನೀರು ಬಿಡುವಂತೆ ಮನವಿ ಸಲ್ಲಿಸಿದ್ದರು. ಜತೆಗೆ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಆಲಮಟ್ಟಿ ಜಲಾಶಯದಿಂದ ಸೊಲ್ಲಾಪುರ ಭಾಗಕ್ಕೆ ನೀರು ಕೊಡಲಾಗುವುದು, ಕೋಯ್ನಾದಿಂದ ನೀರು ಕೊಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ತಿಳಿಸಿದ್ದರು. ಅದರಂತೆ ಇದೀಗ ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದೆ.
More From
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ











Click it and Unblock the Notifications