ಜೈಲಿನ ಭ್ರಷ್ಟಾಚಾರ ಬಯಲಿಗೆಳೆದ ರೂಪಾಗೆ ವರ್ಗಾವಣೆ ಶಿಕ್ಷೆ
ಬೆಂಗಳೂರು, ಜುಲೈ17 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆಗೆ ಕರ್ನಾಟಕ ಸರ್ಕಾರವು ಸೋಮವಾರ ಮಧ್ಯಾಹ್ನ ಆದೇಶ ನೀಡಿದೆ. ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್ ಇಲಾಖೆ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಭ್ರಷ್ಟಾಚಾರ, ಅಕ್ರಮದ ಬಗ್ಗೆ ಎರಡು ವರದಿ ನೀಡಿ ಡಿಜಿ ಹಾಗೂ ಐಜಿ ಸತ್ಯನಾರಾಯಣ ರಾವ್ ಅವರ ಮೇಲೆ ಆರೋಪ ಹೊರೆಸಿದ್ದ ಡಿ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ಲಭಿಸಿದೆ. ಟ್ರಾಫಿಕ್, ರಸ್ತೆ ಸುರಕ್ಷತೆ ವಿಭಾಗದ ಡಿಜಿಪಿಯಾಗಿ ನೇಮಿಸಲಾಗಿದೆ.

* ಎಂಎನ್ ರೆಡ್ಡಿ- ಗುಪ್ತಚರ ಇಲಾಖೆ ಡಿಜಿಪಿಯಿಂದ ಭ್ರಷ್ಟಾಚಾರ ನಿಗ್ರಹದಳ ಡಿಜಿಪಿಯಾಗಿ ವರ್ಗಾವಣೆ
* ಎನ್ ಎಸ್ ಮೇಘರಿಕ್- ಭ್ರಷ್ಟಾಚಾರ ನಿಗ್ರಹದಳ ಎಡಿಜಿಪಿ ಹುದ್ದೆಯಿಂದ ಕಾರಾಗೃಹ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆ.
* ಅಮೃತ್ ಪಾಲ್- ಗುಪ್ತಚರ ಇಲಾಖೆ ಐಜಿಪಿ ಸ್ಥಾನದಿಂದ ಗುಪ್ತಚರ ಇಲಾಖೆ ಡಿಜಿಪಿ ಸ್ಥಾನಕ್ಕೆ ವರ್ಗ.
* ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್, ರಸ್ತೆ ಸುರಕ್ಷತೆ ವಿಭಾಗದ ಡಿಐಜಿ ಹಾಗೂ ಆಯುಕ್ತರಾಗಿ ನೇಮಕ.

* ಕಾರಾಗೃಹದ ಡಿಜಿ ಹಾಗೂ ಐಜಿಯಾಗಿದ್ದ ಸತ್ಯನಾರಾಯಣರಾವ್ ಅವರು ಸದ್ಯ ರಜೆ ಮೇಲಿದ್ದು, ಅವರಿಗೂ ವರ್ಗಾವಣೆ ಭಾಗ್ಯ ಸಿಗಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications