'ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡೆಗಳಿಗಿಂತ ಕಡೆ'
ಬೆಂಗಳೂರು, ಮೇ. 18: 'ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡೆಗಳಿಗಿಂತ ಕಡೆ ' ಎಂದು ಕಾರ್ಯಕ್ರಮವೊಂದರ ವೇಳೆ ಹೇಳಿಕೆ ನೀಡಿ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ ಆಂಜನೇಯ ನಾಲಗೆ ಹರಿ ಬಿಟ್ಟಿದ್ದರು. ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದ್ದು ಆಂಜನೇಯ ಕ್ಷಮೆ ಯಾಚಿಸುವಂತೆ ಪಟ್ಟು ಹಿಡಿದಿದೆ.[ಎಚ್ಕೆ ಪಾಟೀಲರ ಲೆಕ್ಕದಲ್ಲಿ ಬರಗಾಲ ಅಂದ್ರೆ ಯಾವುದು?]

ಆರ್ ಟಿಐ ಸಿಟು ನೀಡಲು ಕೆಲ ಖಾಸಗಿ ಶಾಲೆಗಳೂ ಹಿಂದೇಟು ಹಾಕುತ್ತಿವೆ. ಖಾಸಗಿ ಶಾಲೆಗಳು ಹಣ ವಸೂಲಿ ಕೇಂದ್ರಗಳಾಗಿ ಬದಲಾಗಿವೆ. ನಾನು ಆಕ್ರೋಶದಿಂದ ಈ ಮಾತು ಹೇಳಿದ್ದು ಎಲ್ಲ ಶಾಲೆಗಳನ್ನು ಉದ್ದೇಶಿಸಿ ಹೇಳಿಲ್ಲ ಎಂದು ಆಂಜನೇಯ ಸ್ಪಷ್ಟನೆ ನೀಡಿದ್ದಾರೆ.[ಜನಾದೇಶ ಸಿಕ್ಕಿದ್ದರೆ ಖರ್ಗೆ ಸಿಎಂ ಆಗ್ತಿದ್ರು : ಆಂಜನೇಯ]
ನಾನು ತಪ್ಪು ಮಾಡಿಲ್ಲ. ಒಂದು ವೇಳೆ ಧರಣಿ ನಡೆಸಿದರೆ ನನ್ನ ಅಭ್ಯಂತರ ಇಲ್ಲ. ಅದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದ್ದು ನಾನು ಅಡ್ಡ ಬರುವುದಿಲ್ಲ ಎಂದು ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.
'ರಾಜ್ಯದಲ್ಲಿ ಇರುವುದು ಬಿರು ಬೇಸಿಗೆ ಹೊರತು ಬರವಲ್ಲ' ಎಂದು ಹೇಳಿಕೆ ನೀಡಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್ ಕೆ ಪಾಟೀಲ್ ಆಕ್ರೋಶಕ್ಕೆ ತುತ್ತಾಗಿದ್ದರು. ನಂತರ ತಮ್ಮ ಹೇಳಿಕೆಯನ್ನು ತಿದ್ದುಕೊಂಡಿದ್ದರು.ಸಾಲಿಗೆ ಮತ್ತೊಬ್ಬರು ಸೇರ್ಪಡೆಯಾಗಿಸದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications