'ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡೆಗಳಿಗಿಂತ ಕಡೆ'
ಬೆಂಗಳೂರು, ಮೇ. 18: 'ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡೆಗಳಿಗಿಂತ ಕಡೆ ' ಎಂದು ಕಾರ್ಯಕ್ರಮವೊಂದರ ವೇಳೆ ಹೇಳಿಕೆ ನೀಡಿ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ ಆಂಜನೇಯ ನಾಲಗೆ ಹರಿ ಬಿಟ್ಟಿದ್ದರು. ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದ್ದು ಆಂಜನೇಯ ಕ್ಷಮೆ ಯಾಚಿಸುವಂತೆ ಪಟ್ಟು ಹಿಡಿದಿದೆ.[ಎಚ್ಕೆ ಪಾಟೀಲರ ಲೆಕ್ಕದಲ್ಲಿ ಬರಗಾಲ ಅಂದ್ರೆ ಯಾವುದು?]

ಆರ್ ಟಿಐ ಸಿಟು ನೀಡಲು ಕೆಲ ಖಾಸಗಿ ಶಾಲೆಗಳೂ ಹಿಂದೇಟು ಹಾಕುತ್ತಿವೆ. ಖಾಸಗಿ ಶಾಲೆಗಳು ಹಣ ವಸೂಲಿ ಕೇಂದ್ರಗಳಾಗಿ ಬದಲಾಗಿವೆ. ನಾನು ಆಕ್ರೋಶದಿಂದ ಈ ಮಾತು ಹೇಳಿದ್ದು ಎಲ್ಲ ಶಾಲೆಗಳನ್ನು ಉದ್ದೇಶಿಸಿ ಹೇಳಿಲ್ಲ ಎಂದು ಆಂಜನೇಯ ಸ್ಪಷ್ಟನೆ ನೀಡಿದ್ದಾರೆ.[ಜನಾದೇಶ ಸಿಕ್ಕಿದ್ದರೆ ಖರ್ಗೆ ಸಿಎಂ ಆಗ್ತಿದ್ರು : ಆಂಜನೇಯ]
ನಾನು ತಪ್ಪು ಮಾಡಿಲ್ಲ. ಒಂದು ವೇಳೆ ಧರಣಿ ನಡೆಸಿದರೆ ನನ್ನ ಅಭ್ಯಂತರ ಇಲ್ಲ. ಅದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದ್ದು ನಾನು ಅಡ್ಡ ಬರುವುದಿಲ್ಲ ಎಂದು ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.
'ರಾಜ್ಯದಲ್ಲಿ ಇರುವುದು ಬಿರು ಬೇಸಿಗೆ ಹೊರತು ಬರವಲ್ಲ' ಎಂದು ಹೇಳಿಕೆ ನೀಡಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್ ಕೆ ಪಾಟೀಲ್ ಆಕ್ರೋಶಕ್ಕೆ ತುತ್ತಾಗಿದ್ದರು. ನಂತರ ತಮ್ಮ ಹೇಳಿಕೆಯನ್ನು ತಿದ್ದುಕೊಂಡಿದ್ದರು.ಸಾಲಿಗೆ ಮತ್ತೊಬ್ಬರು ಸೇರ್ಪಡೆಯಾಗಿಸದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications