ಸಚಿವ ಶಿವಳ್ಳಿ ನಿಧನ: ಧಾರವಾಡದಲ್ಲಿ ಮಾತ್ರ ರಜೆ ಘೋಷಣೆ
ಬೆಂಗಳೂರು, ಮಾರ್ಚ್ 22: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಇಂದು ನಿಧನ ಹೊಂದಿರುವುದಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.
ಆದರೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಕಾರಣ ರಾಜ್ಯದಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಿಲ್ಲ ಬದಲಾಗಿ ಧಾರವಾಡದಲ್ಲಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇನ್ನುಳಿದ ಶಾಲಾ-ಕಾಲೇಜು, ಸರ್ಕಾರ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಮಾರ್ಚ್ 22, 23, 24 ರಂದು ಶೋಕಾಚರಣೆ ಘೋಷಿಸಲಾಗಿದ್ದು, ಯಾವುದೇ ಮನೊರಂಜನೆ ಕಾರ್ಯಕ್ರಮಗಳು ಇರುವುದಿಲ್ಲ. ಹಾಗೂ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಜೊತೆಗೆ ಶಿವಳ್ಳಿ ಅವರ ಅಂತಿಮಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಮಾಡಲು ಸರ್ಕಾರ ಆದೇಶಿಸಿದೆ.

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಹುಬ್ಬಳ್ಳಿಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅವರು, ಕುಮಾರಸ್ವಾಮಿ ಸಂಪುಟದಲ್ಲಿ ಮೊದಲ ಬಾರಿ ಸಚಿವರಾಗಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications