ಅಲ್ಪಸಂಖ್ಯಾತರು ಪಕ್ಷದ ಕಚೇರಿಯ ಕಸ ಹೊಡೆದರೆ ಟಿಕೆಟ್- ಈಶ್ವರಪ್ಪ
ಬೆಂಗಳೂರು, ಮಾರ್ಚ್ 10: ''ಅಲ್ಪಸಂಖ್ಯಾತರು ಬಿಜೆಪಿ ಪಕ್ಷದ ಕಚೇರಿಯ ಕಸ ಹೊಡೆದರೆ ಅವರಿಗೂ ಟಿಕೆಟ್ ನೀಡುತ್ತೇವೆ'' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಈಶ್ವರಪ್ಪ ಈ ಮಾತನ್ನು ಹೇಳಿದ್ದಾರೆ.
ನಿನ್ನೆ (ಸೋಮವಾರ) ವಿಧಾನಸಭೆ ಚರ್ಚೆ ಸಮಯದಲ್ಲಿ ಕಾಂಗ್ರೆಸ್ನ ಡಾ.ಜಿ.ಪರಮೇಶ್ವರ್, ''ಇಂದು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ನಿಮಗೆ ಅಧಿಕಾರ ನೀಡಿದ್ದು ಸಂವಿಧಾನ. ಆದರೆ, ಸಾಕಷ್ಟು ಚುನಾವಣೆಗಳಲ್ಲಿ ಬಿಜೆಪಿಯವರು ಅಲ್ಪಸಂಖ್ಯಾತ ಸಮುದಾಯದ ಒಬ್ಬ ಅಭ್ಯರ್ಥಿಗೂ ಸ್ಪರ್ಧೆಗೆ ಅವಕಾಶ ನೀಡದ ಉದಾಹರಣೆಗಳಿವೆ.'' ಎಂದು ಪ್ರಶ್ನೆ ಮಾಡಿದರು.
ಪರಮೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ''ಈ ಸದನಕ್ಕೆ ಗೆದ್ದು ಬಂದಿರುವವರೆಲ್ಲಾ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿ ಬಂದವರು. ಹಾಗೇ ಅಲ್ಪಸಂಖ್ಯಾತರೂ ಬಂದು ಪಕ್ಷದ ಕಚೇರಿಯ ಕಸ ಹೊಡೆದರೆ ಖಂಡಿತ ಟಿಕೆಟ್ ನೀಡುತ್ತೇವೆ. ಮುಸಲ್ಮಾನರಿಗೆ ಬಿಜೆಪಿಯಿಂದ ಚುನಾವಣಾ ಸ್ಪರ್ಧೆಗೆ ಟಿಕೆಟ್ ಕೊಡುವುದಿಲ್ಲ ಎಂದಿಲ್ಲ.'' ಎಂದು ಉತ್ತರ ನೀಡಿದರು.

ನಂತರ ಈಶ್ವರಪ್ಪ ಮಾತಿಗೆ ತಿರುಗೇಟು ನೀಡಿದ ಎಚ್ ಕೆ ಪಾಟೀಲ್ ನಿಮ್ಮೆ ಪಕ್ಷಕ್ಕೆ ಕೆಲ ತಿಂಗಳುಗಳ ಹಿಂದೆ ಬಂದ 15 ಜನ ಕೂಡ ಕಸ ಹೊಡೆದಿದ್ದರಾ ಎಂದರು. ಆಗ, ಈಶ್ವರಪ್ಪ ಇನ್ನು ಮುಂದೆ ಕಸ ಹೊಡೆಯುತ್ತಾರೆ. ನಾವು ಕಸ ಹೊಡೆಯುವುಂತೆ ಮಾಡುತ್ತೇವೆ ಎಂದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications