MLA BY Vijayendra on Budget: ಸಿದ್ದರಾಮಯ್ಯ ಬಜೆಟ್ ಡಿ ಕೆ ಶಿವಕುಮಾರ್ ಗೂ ನಿರಾಶೆ ಆಗಿದೆ: ಬಿ. ವೈ. ವಿಜಯೇಂದ್ರ
ಬೆಂಗಳೂರು, ಜುಲೈ 07: ಮುಖ್ಯಮಂತ್ರಿ ಸಿದ್ದರಾಮಯ್ಯ ನವರ 14 ನೇ ಬಜೆಟ್ ಅನ್ನೋದು ಬಿಟ್ಟರೆ ಬೇರೆ ವಿಶೇಷತೆ ಏನು ಈ ಬಜೆಟ್ ನಲ್ಲಿ ಕಾಣುತ್ತಿಲ್ಲ. ಕೇವಲ ಜನರಿಗೆ ಮಾತ್ರವಲ್ಲ ಅವರ ಪಕ್ಷದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೂ ನಿರಾಸೆ ತಂದ ಬಜೆಟ್ ಇದಾಗಿದೆ ಎಂದು ಬಿಜೆಪಿ ಶಾಸಕ ವಿ ವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನವರ ಬಜೆಟ್ ಮೇಲೆ ಬಹಳ ನಿರೀಕ್ಷೆ ಇತ್ತು. 5 ಗ್ಯಾರಂಟಿ ಗಳನ್ನು ಸಂಪೂರ್ಣ ವಾಗಿ ಜಾರಿ ಮಾಡುತ್ತಾರೆ . ಅವರ ಪ್ರಣಾಳಿಕೆಯಲ್ಲಿ ಹೇಳಿದ ಹಾಗೆ ಎಲ್ಲವೂ ಜಾರಿ ಆಗುತ್ತೆ ಅಂತ. ಆದ್ರೇ ಈಗ ಜನರಿಗೆ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.

ನೀರಾವರಿ ಸಂಪನ್ಮೂಲವನ್ನೇ ಮೀಸಲಿರಿಸಿಲ್ಲ ಮೇಕೆದಾಟುಗೆ 9 ಸಾವಿರ ಕೋಟಿ ಮೀಸಲಿರುತ್ತೇವೆ ಅಂದ್ರು ಮಹದಾಯಿ ಯೋಜನೆಗೆ 3 ಸಾವಿರ ಕೋಟಿ ಇಡುತ್ತೇವೆ ಅಂತ ಹೇಳಿದ್ರು. ಆದರೆ ಈಗ ಅನುದಾನ ಮೀಸಲರಿಸಿಲ್ಲ. ನೀರಾವರಿಗೂ ದುಡ್ಡು ಮೀಸಲಿರಿಸದೇ ಡಿ ಕೆ ಶಿವಕುಮಾರ್ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಡಿ ಕೆ ಶಿವಕುಮಾರ್ ಮೇಲಿನ ಸೇಡಿನ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಆರ್ಥಿಕ ಶಿಸ್ತುನ್ನು ಕಾಪಾಡಾದೇ ಇದ್ದಿದ್ರೇ ಜಿಎಸ್ಟಿ ಕಲೆಕ್ಷನ್ ಇಷ್ಟೊಂದು ಆಗ್ತಿರಲಿಲ್ಲ. ಬಂಡವಾಳ ಹೂಡಿಕೆ ಆಗುತ್ತಿರಲಿಲ್ಲ.ಒಟ್ಟಿನಲ್ಲಿ ರಾಜ್ಯದ ಜನ ಏನು ನಿರೀಕ್ಷೆ ಮಾಡಿದ್ದಾರೋ ಅದನ್ನು ಪೂರೈಸದ ನಿರಾಸೆ ಉಂಟು ಮಾಡಿದ ಬಜೆಟ್ ಎಂದು ಹೇಳಿದರು .
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications