ಕೊಡಗಿಗೆ ಇ-ಟಾಯ್ಲೆಟ್ಸ್ ಕಳಿಸಿಕೊಡಿ ಪ್ಲೀಸ್: ಸಿಟಿ ರವಿ ಮನವಿ
ಕೊಡಗು, ಆಗಸ್ಟ್ 20: ಕೊಡಗಿನ ನಿರಾಶ್ರಿತರಿಗಾಗಿ ಇ-ಟಾಯ್ಲೆಟ್ಗಳನ್ನು ಕಳಿಸಿಕೊಡುವಂತೆ ಬಿಜೆಪಿ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.
ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿರುವ ಅವರು, ನಿರಾಶ್ರಿತರ ಶಿಬಿರಗಳಿಗೆ ಶೀಘ್ರವಾಗಿ ಇ-ಟಾಯ್ಲೆಟ್ನ ಅವಶ್ಯಕತೆ ಇದೆ ಎಂಬುದನ್ನು ಮನಗೊಂಡು ಮನವಿ ಮಾಡಿದ್ದಾರೆ.
Flood affected Kodagu has decent amount of relief materials.
— C.T.Ravi (@CTRavi_BJP) August 19, 2018
Urgent requirement is for E-Toilets. I humbly appeal to Citizens to provide them to the Shelters in the flood affected Areas. pic.twitter.com/SdFXIgffbU
ಬಟ್ಟೆ, ಆಹಾರ, ದಿನ ಬಳಕೆ ವಸ್ತುಗಳನ್ನು ಭಾರಿ ಪ್ರಮಾಣದಲ್ಲಿ ಜನ ಕಳುಹಿಸಿಕೊಟ್ಟಿದ್ದಾರೆ, ಆದರೆ ಈಗ ನಿರಾಶ್ರಿತರ ಶಿಬಿರಗಳಿಗೆ ತ್ವರಿತವಾಗಿ ಇ-ಟಾಯ್ಲೆಟ್ಗಳು ಬೇಕಿವೆ, ಬೆಂಗಳೂರಿನ ಗೆಳೆಯರು ಕೂಡಲೇ ಇವುಗಳನ್ನು ಕಳುಹಿಸಿಕೊಡುವ ಉದಾರತೆ ತೋರಬೇಕು ಎಂದು ಹೇಳಿದ್ದಾರೆ.

32 ನಿರಾಶ್ರಿತರ ಶಿಬಿರಗಳು ಕೊಡಗಿನಲ್ಲಿದ್ದು, ಪ್ರತಿ ಶಿಬಿರಕ್ಕೆ ಕನಿಷ್ಟ ಐದಾದರೂ ಇ-ಟಾಯ್ಲೆಟ್ ಅವಶ್ಯಕತೆ ಇದೆ ಎಂದು ರವಿ ಅವರ ಮನವಿ. ಜನರು ಬಹಿರ್ದಸೆಗೆ ಹೋಗಲು ತೊಂದರೆ ಪಡುವುದನ್ನು ಇದರಿಂದ ತಡೆಯಬಹುದು ಎಂಬುದು, ಅದರಿಂದ ಉಂಟಾಗಬಹುದ ಆರೋಗ್ಯ ಸಮಸ್ಯೆಗಳನ್ನೂ ಇದರಿಂದ ತಡೆಯಬಹುದು ಎಂಬುದು ಅವರ ಕಾಳಜಿ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications