ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿಯಿಂದ ಗೇಟ್ ಪಾಸ್

ಹುಬ್ಬಳ್ಳಿ, ಡಿಸೆಂಬರ್, 12: ವಿಧಾನಪರಿಷತ್ ಸ್ಥಾನಕ್ಕೆ ವಿಜಯಪುರ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿ 6 ವರ್ಷಗಳ ಅವಧಿಗೆ ಉಚ್ಚಾಟಿಸಿದೆ.

ವಿಧಾನಪರಿಷತ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದಕ್ಕೆ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಶನಿವಾರ ತಿಳಿಸಿದ್ದಾರೆ.[ಬಸನಗೌಡ ಪಾಟೀಲ ಯತ್ನಾಳಗೆ ಆರು ತಿಂಗಳು ಶಿಕ್ಷೆ]

bjp

ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಯತ್ನಾಳ್ ಮನವೊಲಿಸಲು ಬಿಜೆಪಿ ನಾಯಕ, ಮಾಜಿ ಸಚಿವ ಗೋವಿಂದ ಕಾರಜೋಳ ಸಂಧಾನ ಸಭೆ ನಡೆಸಿದ್ದರು.[ಬಿಜೆಪಿ ಅಭ್ಯರ್ಥಿಗಳ ಪಟ್ಟಿ]

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಮತ್ತು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಯತ್ನಾಳ್ ಇಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+