ಜೂನ್ 10ರಿಂದ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಲಿರುವ ಮುಂಗಾರು
ಜೂನ್ 10ರಿಂದ ಕರ್ನಾಟಕ ಪ್ರವೇಶಿಸಲಿರುವ ಮುಂಗಾರು. ಒಂದು ವಾರ ತಡವಾಗಿ ಆಗಮಿಸಲಿರುವ ಮಾರುತಗಳು. ಜೂನ್ 10ರಿಂದ ಶುಕ್ರವಾರದಿಂದಲೇ ಮಳೆ ಎಂದು ತಿಳಿಸಿದ ಹವಾಮಾನ ಇಲಾಖೆ.
ಬೆಂಗಳೂರು, ಜೂನ್ 9: ಹವಾಮಾನ ಇಲಾಖೆಯ ಪ್ರಕಟಣೆಯನ್ನು ಹುಸಿಯಾಗಿಸಿ, ರೈತರಲ್ಲಿ ಕೊಂಚ ಗಾಬರಿ ಹುಟ್ಟಿಸಿದ್ದ ಮುಂಗಾರು ಮಳೆಯ ಮಾರುತಗಳು ಜೂನ್ 10ರಿಂದ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುರುವಾರ, ರಾಜ್ಯ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಇದೇ ಮಳೆಯು ಶುಕ್ರವಾರದಿಂದ ರಾಜ್ಯದ ವಿವಿಧೆಡೆ ಮುಂದುವರಿಯಲಿದೆ.
[ಬೆಂಗಳೂರಲ್ಲಿ ಶುಕ್ರವಾರ ಗುಡುಗು ಸಹಿತ ಮಳೆ ಸಾಧ್ಯತೆ]

ಆದರೆ, ಶುಕ್ರವಾರ ಸಂಜೆಯಿಂದ ರಾಜ್ಯದ ಹಲವೆಡೆ ಉತ್ತಮವಾಗಿ ಮಳೆಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ಹೇಳಿವೆ.
[ಮುಂಗಾರಿಗೆ ಕ್ಷಣಗಣನೆ : ಕುಮಟಾದಲ್ಲಿ ಭರ್ಜರಿ 14 ಸೆಂ.ಮೀ. ಮಳೆ]
ಆರಂಭದಲ್ಲಿ ಒಂದೆರಡು ದಿನಗಳ ಕಾಲ, ಮೋಡ ಕವಿದ ವಾತಾವರಣ, ತಂಗಾಳಿ ಬೀಸಬಹುದು ಮುಂಗಾರು ಮಾರುತಗಳು ಪೂರ್ಣವಾಗಿ ಹರಡಿದ ನಂತರ, ಹಗುರವಾದ ಮಳೆ ಆಗಲಿದೆ ಎಂದು ಹೇಳಲಾಗಿದೆ.
More From
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications