ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ

|
Google Oneindia Kannada News

ಬೆಂಗಳೂರು, ಜುಲೈ 18: ಕೊರೊನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣುವುದನ್ನು ಬಿಡಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

Recommended Video

Congress counsellor ಪ್ರಕಾರ Rum ಕೊರೊನಗೆ ಮುದ್ದು | Oneindia Kannada

ಸುಮಲತಾ ಅಂಬರೀಷ್ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೇಳಿಬರುತ್ತಿರುವ ಸುದ್ದಿಗಳಿಗೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಅವರು, ಕೊರೋನಾದಿಂದ ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಹೊಂದಿ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎನ್ನುವ ಭರವಸೆಯಿದೆ.

ಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ವೈರಸ್ ಸೋಂಕುಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ವೈರಸ್ ಸೋಂಕು

ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ವರದಿ ತಿಳಿದ ಬಳಿಕವಷ್ಟೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರೂಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ ಎಂದಿದ್ದಾರೆ.

MP Sumalatha Ambareesh Says Dont Treat Corona Infected As A Criminals

ಕೊರೊನಾ ಸೋಂಕಿತರನ್ನು ಅವಮಾನದಿಂದ ಕಾಣುವ, ನಿಂದಿಸುವ ವರ್ತನೆ ಕಾಣುತ್ತಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಸೇರಿ ಕೊರೊನಾ ವಿರುದ್ಧ ಹೋರಾಡೋಣ, ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

English summary
Mandya MP Sumalatha Ambareesh Tweeted that Don't Treat Corona Infected As A Criminals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X