ಸಮುದಾಯಕ್ಕೆ ನಲವತ್ತು, ವಿವಿಧ ಸಂಗೀತದ ಗಮ್ಮತ್ತು
ಬೆಂಗಳೂರು. ಮೇ. 1: ರಾಜ್ಯದ ಪ್ರಗತಿಪರ ಸಾಂಸ್ಕೃತಿಕ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ 'ಸಮುದಾಯ'ಕ್ಕೆ 40 ವರ್ಷ ತುಂಬಿರುವ ಹಿನ್ನೆಲೆಯಲ್ಲಿ 3 ದಿನಗಳ ಕಾಲ ವಿವಿಧ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
40ರ ಈ ಸಂದರ್ಭದಲ್ಲಿ ಕಲೆಯ ವಿಭಿನ್ನ ಪ್ರಕಾರಗಳಿಗೆ ಸಂಬಂಧಿಸಿದಂತೆ ಇಡೀ ವರ್ಷ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಾಲಿನಲ್ಲಿ ಸ್ವರ ಸಾಮರಸ್ಯ-ರಾಷ್ಟ್ರೀಯ ಸಂಗೀತೋತ್ಸವ ಮೊದಲ ಕಾರ್ಯಕ್ರಮ ಇದಾಗಿದೆ. ಮೇ. 2 ರಿಂದ 4 ರವೆಗೆ ವಿವಿಧ ಕಾರ್ಯಕ್ರಮಗಳು ಚಿತ್ರಕಲಾ ಪರಿಷತ್ ನಲ್ಲಿ ನಡೆಯಲಿವೆ. ಸಚಿವೆ ಉಮಾಶ್ರೀ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.[ಪಂಡಿತ್ ಪ್ರವೀಣ್ ಗೋಡ್ಖಿಂಡಿಗೆ ಪಿತೃವಿಯೋಗ]

ಇದೊಂದು ವಿಭಿನ್ನ ಬಗೆಯ ವಿಶೇಷ ಸಂಗೀತೋತ್ಸವ. ಶಾಸ್ತ್ರೀಯ ಸಂಗೀತದಲ್ಲಿ ಪ್ರಯೋಗಗಳ ಮೂಲಕ ಯುವಜನರನ್ನು ಸಂಘಟಿಸಿದವರು, ಸೂಫಿ ಮತ್ತು ತತ್ತ್ವ ಪದಗಳ ಮೂಲಕ ಸಂಘರ್ಷ ಮತ್ತು ಸಾಮರಸ್ಯದ ನೆಲೆಗಳನ್ನು ಅರಸಿದವರು, ಪ್ರತಿಭಟನೆಯ ಗೀತೆಗಳ ಮೂಲಕ ವರ್ಣ ಮತ್ತು ವರ್ಗ ಸಂಘರ್ಷವನ್ನು ರೂಪಕವಾಗಿಸಿದವರು, ಫ್ಯೂಜನ್ ಮೂಲಕ ಪೂರ್ವ-ಪಶ್ಚಿಮಗಳ ಗೋಡೆ ಒಡೆದು ಮನುಕುಲವನ್ನು ಒಂದಾಗಿಸಲು ಯತ್ನಿಸಿದವರು- ಹೀಗೆ ಭಿನ್ನ ನೆಲೆಗಳ ಮಹಾನ್ ಸಂಗೀತಗಾರರು ಸ್ವರ ಸಾಮರಸ್ಯದಲ್ಲಿ ಹಾಡಲಿದ್ದಾರೆ. ಅಲ್ಲದೇ ಸಂವಾದ ಕಾರ್ಯಕ್ರಮವೂ ನಡೆಯಲಿದೆ.[ಅಮೆರಿಕನ್ನಡಿಗರನ್ನು ರಂಜಿಸಿದ 'ದೇಸಿ ಬೀಟ್ಸ್']
ಭಾಗವಹಿಸುವ ಕಲಾವಿದರು
* ಎಂಡಿ ಪಲ್ಲವಿ
* ಸುಮಂಗಲಾ ದಾಮೋದರನ್
* ಪ್ರೇಮಲತಾ ದಿವಾಕರ್
* ರಾಮಲಿಂಗಯ್ಯ ಗೌಡಗಾಂವ್
* ಸುಮತಿ
* ಉಡುಪಿಯ ನಿನಾದ ಕಲಾವಿದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications