ಸಮುದಾಯಕ್ಕೆ ನಲವತ್ತು, ವಿವಿಧ ಸಂಗೀತದ ಗಮ್ಮತ್ತು
ಬೆಂಗಳೂರು. ಮೇ. 1: ರಾಜ್ಯದ ಪ್ರಗತಿಪರ ಸಾಂಸ್ಕೃತಿಕ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ 'ಸಮುದಾಯ'ಕ್ಕೆ 40 ವರ್ಷ ತುಂಬಿರುವ ಹಿನ್ನೆಲೆಯಲ್ಲಿ 3 ದಿನಗಳ ಕಾಲ ವಿವಿಧ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
40ರ ಈ ಸಂದರ್ಭದಲ್ಲಿ ಕಲೆಯ ವಿಭಿನ್ನ ಪ್ರಕಾರಗಳಿಗೆ ಸಂಬಂಧಿಸಿದಂತೆ ಇಡೀ ವರ್ಷ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಾಲಿನಲ್ಲಿ ಸ್ವರ ಸಾಮರಸ್ಯ-ರಾಷ್ಟ್ರೀಯ ಸಂಗೀತೋತ್ಸವ ಮೊದಲ ಕಾರ್ಯಕ್ರಮ ಇದಾಗಿದೆ. ಮೇ. 2 ರಿಂದ 4 ರವೆಗೆ ವಿವಿಧ ಕಾರ್ಯಕ್ರಮಗಳು ಚಿತ್ರಕಲಾ ಪರಿಷತ್ ನಲ್ಲಿ ನಡೆಯಲಿವೆ. ಸಚಿವೆ ಉಮಾಶ್ರೀ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.[ಪಂಡಿತ್ ಪ್ರವೀಣ್ ಗೋಡ್ಖಿಂಡಿಗೆ ಪಿತೃವಿಯೋಗ]

ಇದೊಂದು ವಿಭಿನ್ನ ಬಗೆಯ ವಿಶೇಷ ಸಂಗೀತೋತ್ಸವ. ಶಾಸ್ತ್ರೀಯ ಸಂಗೀತದಲ್ಲಿ ಪ್ರಯೋಗಗಳ ಮೂಲಕ ಯುವಜನರನ್ನು ಸಂಘಟಿಸಿದವರು, ಸೂಫಿ ಮತ್ತು ತತ್ತ್ವ ಪದಗಳ ಮೂಲಕ ಸಂಘರ್ಷ ಮತ್ತು ಸಾಮರಸ್ಯದ ನೆಲೆಗಳನ್ನು ಅರಸಿದವರು, ಪ್ರತಿಭಟನೆಯ ಗೀತೆಗಳ ಮೂಲಕ ವರ್ಣ ಮತ್ತು ವರ್ಗ ಸಂಘರ್ಷವನ್ನು ರೂಪಕವಾಗಿಸಿದವರು, ಫ್ಯೂಜನ್ ಮೂಲಕ ಪೂರ್ವ-ಪಶ್ಚಿಮಗಳ ಗೋಡೆ ಒಡೆದು ಮನುಕುಲವನ್ನು ಒಂದಾಗಿಸಲು ಯತ್ನಿಸಿದವರು- ಹೀಗೆ ಭಿನ್ನ ನೆಲೆಗಳ ಮಹಾನ್ ಸಂಗೀತಗಾರರು ಸ್ವರ ಸಾಮರಸ್ಯದಲ್ಲಿ ಹಾಡಲಿದ್ದಾರೆ. ಅಲ್ಲದೇ ಸಂವಾದ ಕಾರ್ಯಕ್ರಮವೂ ನಡೆಯಲಿದೆ.[ಅಮೆರಿಕನ್ನಡಿಗರನ್ನು ರಂಜಿಸಿದ 'ದೇಸಿ ಬೀಟ್ಸ್']
ಭಾಗವಹಿಸುವ ಕಲಾವಿದರು
* ಎಂಡಿ ಪಲ್ಲವಿ
* ಸುಮಂಗಲಾ ದಾಮೋದರನ್
* ಪ್ರೇಮಲತಾ ದಿವಾಕರ್
* ರಾಮಲಿಂಗಯ್ಯ ಗೌಡಗಾಂವ್
* ಸುಮತಿ
* ಉಡುಪಿಯ ನಿನಾದ ಕಲಾವಿದರು.
-
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ












Click it and Unblock the Notifications